ರಾಜ್ಯಸಭಾ ಹುರಿಯಾಳು ಗೌಡ್ರು-ಖರ್ಗೆ ಆಸ್ತಿ ರಹಸ್ಯ..!

ರಾಜ್ಯಸಭಾ ಹುರಿಯಾಳು ಗೌಡ್ರು-ಖರ್ಗೆ ಆಸ್ತಿ ರಹಸ್ಯ..!

Published : Jun 11, 2020, 01:50 PM IST

ರಾಜ್ಯಸಭಾ ಚುನಾವಣಾ ಕಣದಲ್ಲಿರುವ ದೇವೇಗೌಡ್ರು ಹಾಗೂ ಮಲ್ಲಿಕಾರ್ಜುನ್ ಖರ್ಗೆ ತಮ್ಮ ತಮ್ಮ ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಈ ಇಬ್ಬರ ಆಸ್ತಿ ರಹಸ್ಯ ಕಣ್ಣುಕುಕ್ಕುವಂತಿದೆ. ದಳಪತಿ ದೇವೇಗೌಡ್ರು ಹಾಗೂ ಕಾಂಗ್ರೆಸ್ ಕಲಿ ಖರ್ಗೆಯವರ ಆಸ್ತಿ ಸೀಕ್ರೇಟ್ಸ್‌ನ್ನು ಸುವರ್ಣ ನ್ಯೂಸ್ ಬಯಲು ಮಾಡಿದೆ.

ಬೆಂಗಳೂರು(ಜೂ.11): ಮಾಜಿ ಪ್ರಧಾನಿ ದೇವೇಗೌಡ್ರು ಹಾಗೂ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ್ ಖರ್ಗೆ 2019ರ ಲೋಕಸಭಾ ಚುನಾವಣೆಯಲ್ಲಿ ಮುಗ್ಗರಿಸಿದ್ದರು. ಆದರೆ 2020ರಲ್ಲೀಗ ರಾಜಯೋಗ ಒಲಿದು ಬಂದಿದೆ. ರಾಜ್ಯಸಭೆ ಪ್ರವೇಶಕ್ಕೆ ಗೌಡ್ರು ಹಾಗೂ ಖರ್ಗೆ ಸರ್ವ ಸನ್ನದ್ಧರಾಗಿದ್ದಾರೆ. 

ಈ ಸಂದರ್ಭದಲ್ಲಿ ದೇವೇಗೌಡ್ರು ಹಾಗೂ ಮಲ್ಲಿಕಾರ್ಜುನ್ ಖರ್ಗೆ ತಮ್ಮ ತಮ್ಮ ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಈ ಇಬ್ಬರ ಆಸ್ತಿ ರಹಸ್ಯ ಕಣ್ಣುಕುಕ್ಕುವಂತಿದೆ. ದಳಪತಿ ದೇವೇಗೌಡ್ರು ಹಾಗೂ ಕಾಂಗ್ರೆಸ್ ಕಲಿ ಖರ್ಗೆಯವರ ಆಸ್ತಿ ಸೀಕ್ರೇಟ್ಸ್‌ನ್ನು ಸುವರ್ಣ ನ್ಯೂಸ್ ಬಯಲು ಮಾಡಿದೆ.

ಗೌಡ್ರು vs ಖರ್ಗೆ ಈ ಇಬ್ಬರಲ್ಲಿ ಯಾರು ಕುಬೇರರು? ಈ ಇಬ್ಬರ ಆಸ್ತಿ ರಹಸ್ಯವೇನು? ಒಂದೇ ವರ್ಷದಲ್ಲಿ ದೇವೇಗೌಡರ ಆಸ್ತಿ ಏರಿಕೆಯಾಗಿದ್ದು ಎಷ್ಟು ಗೊತ್ತಾ? ಕೋಟಿ ಕುಳ ಖರ್ಗೆ ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆ ಗೊತ್ತಾ? ಈ ವಿವರಗಳನ್ನು ಬಿಚ್ಚಿಡುತ್ತಿದ್ದೇವೆ ನೋಡಿ ಸುವರ್ಣ ಸ್ಪೆಷಲ್‌ನಲ್ಲಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!