ರಾಜ್ಯಸಭಾ ಹುರಿಯಾಳು ಗೌಡ್ರು-ಖರ್ಗೆ ಆಸ್ತಿ ರಹಸ್ಯ..!

ರಾಜ್ಯಸಭಾ ಹುರಿಯಾಳು ಗೌಡ್ರು-ಖರ್ಗೆ ಆಸ್ತಿ ರಹಸ್ಯ..!

Suvarna News   | Asianet News
Published : Jun 11, 2020, 01:50 PM IST

ರಾಜ್ಯಸಭಾ ಚುನಾವಣಾ ಕಣದಲ್ಲಿರುವ ದೇವೇಗೌಡ್ರು ಹಾಗೂ ಮಲ್ಲಿಕಾರ್ಜುನ್ ಖರ್ಗೆ ತಮ್ಮ ತಮ್ಮ ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಈ ಇಬ್ಬರ ಆಸ್ತಿ ರಹಸ್ಯ ಕಣ್ಣುಕುಕ್ಕುವಂತಿದೆ. ದಳಪತಿ ದೇವೇಗೌಡ್ರು ಹಾಗೂ ಕಾಂಗ್ರೆಸ್ ಕಲಿ ಖರ್ಗೆಯವರ ಆಸ್ತಿ ಸೀಕ್ರೇಟ್ಸ್‌ನ್ನು ಸುವರ್ಣ ನ್ಯೂಸ್ ಬಯಲು ಮಾಡಿದೆ.

ಬೆಂಗಳೂರು(ಜೂ.11): ಮಾಜಿ ಪ್ರಧಾನಿ ದೇವೇಗೌಡ್ರು ಹಾಗೂ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ್ ಖರ್ಗೆ 2019ರ ಲೋಕಸಭಾ ಚುನಾವಣೆಯಲ್ಲಿ ಮುಗ್ಗರಿಸಿದ್ದರು. ಆದರೆ 2020ರಲ್ಲೀಗ ರಾಜಯೋಗ ಒಲಿದು ಬಂದಿದೆ. ರಾಜ್ಯಸಭೆ ಪ್ರವೇಶಕ್ಕೆ ಗೌಡ್ರು ಹಾಗೂ ಖರ್ಗೆ ಸರ್ವ ಸನ್ನದ್ಧರಾಗಿದ್ದಾರೆ. 

ಈ ಸಂದರ್ಭದಲ್ಲಿ ದೇವೇಗೌಡ್ರು ಹಾಗೂ ಮಲ್ಲಿಕಾರ್ಜುನ್ ಖರ್ಗೆ ತಮ್ಮ ತಮ್ಮ ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಈ ಇಬ್ಬರ ಆಸ್ತಿ ರಹಸ್ಯ ಕಣ್ಣುಕುಕ್ಕುವಂತಿದೆ. ದಳಪತಿ ದೇವೇಗೌಡ್ರು ಹಾಗೂ ಕಾಂಗ್ರೆಸ್ ಕಲಿ ಖರ್ಗೆಯವರ ಆಸ್ತಿ ಸೀಕ್ರೇಟ್ಸ್‌ನ್ನು ಸುವರ್ಣ ನ್ಯೂಸ್ ಬಯಲು ಮಾಡಿದೆ.

ಗೌಡ್ರು vs ಖರ್ಗೆ ಈ ಇಬ್ಬರಲ್ಲಿ ಯಾರು ಕುಬೇರರು? ಈ ಇಬ್ಬರ ಆಸ್ತಿ ರಹಸ್ಯವೇನು? ಒಂದೇ ವರ್ಷದಲ್ಲಿ ದೇವೇಗೌಡರ ಆಸ್ತಿ ಏರಿಕೆಯಾಗಿದ್ದು ಎಷ್ಟು ಗೊತ್ತಾ? ಕೋಟಿ ಕುಳ ಖರ್ಗೆ ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆ ಗೊತ್ತಾ? ಈ ವಿವರಗಳನ್ನು ಬಿಚ್ಚಿಡುತ್ತಿದ್ದೇವೆ ನೋಡಿ ಸುವರ್ಣ ಸ್ಪೆಷಲ್‌ನಲ್ಲಿ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!