ರಾಜ್ಯಸಭಾ ಹುರಿಯಾಳು ಗೌಡ್ರು-ಖರ್ಗೆ ಆಸ್ತಿ ರಹಸ್ಯ..!

ರಾಜ್ಯಸಭಾ ಹುರಿಯಾಳು ಗೌಡ್ರು-ಖರ್ಗೆ ಆಸ್ತಿ ರಹಸ್ಯ..!

Suvarna News   | Asianet News
Published : Jun 11, 2020, 01:50 PM IST

ರಾಜ್ಯಸಭಾ ಚುನಾವಣಾ ಕಣದಲ್ಲಿರುವ ದೇವೇಗೌಡ್ರು ಹಾಗೂ ಮಲ್ಲಿಕಾರ್ಜುನ್ ಖರ್ಗೆ ತಮ್ಮ ತಮ್ಮ ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಈ ಇಬ್ಬರ ಆಸ್ತಿ ರಹಸ್ಯ ಕಣ್ಣುಕುಕ್ಕುವಂತಿದೆ. ದಳಪತಿ ದೇವೇಗೌಡ್ರು ಹಾಗೂ ಕಾಂಗ್ರೆಸ್ ಕಲಿ ಖರ್ಗೆಯವರ ಆಸ್ತಿ ಸೀಕ್ರೇಟ್ಸ್‌ನ್ನು ಸುವರ್ಣ ನ್ಯೂಸ್ ಬಯಲು ಮಾಡಿದೆ.

ಬೆಂಗಳೂರು(ಜೂ.11): ಮಾಜಿ ಪ್ರಧಾನಿ ದೇವೇಗೌಡ್ರು ಹಾಗೂ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ್ ಖರ್ಗೆ 2019ರ ಲೋಕಸಭಾ ಚುನಾವಣೆಯಲ್ಲಿ ಮುಗ್ಗರಿಸಿದ್ದರು. ಆದರೆ 2020ರಲ್ಲೀಗ ರಾಜಯೋಗ ಒಲಿದು ಬಂದಿದೆ. ರಾಜ್ಯಸಭೆ ಪ್ರವೇಶಕ್ಕೆ ಗೌಡ್ರು ಹಾಗೂ ಖರ್ಗೆ ಸರ್ವ ಸನ್ನದ್ಧರಾಗಿದ್ದಾರೆ. 

ಈ ಸಂದರ್ಭದಲ್ಲಿ ದೇವೇಗೌಡ್ರು ಹಾಗೂ ಮಲ್ಲಿಕಾರ್ಜುನ್ ಖರ್ಗೆ ತಮ್ಮ ತಮ್ಮ ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಈ ಇಬ್ಬರ ಆಸ್ತಿ ರಹಸ್ಯ ಕಣ್ಣುಕುಕ್ಕುವಂತಿದೆ. ದಳಪತಿ ದೇವೇಗೌಡ್ರು ಹಾಗೂ ಕಾಂಗ್ರೆಸ್ ಕಲಿ ಖರ್ಗೆಯವರ ಆಸ್ತಿ ಸೀಕ್ರೇಟ್ಸ್‌ನ್ನು ಸುವರ್ಣ ನ್ಯೂಸ್ ಬಯಲು ಮಾಡಿದೆ.

ಗೌಡ್ರು vs ಖರ್ಗೆ ಈ ಇಬ್ಬರಲ್ಲಿ ಯಾರು ಕುಬೇರರು? ಈ ಇಬ್ಬರ ಆಸ್ತಿ ರಹಸ್ಯವೇನು? ಒಂದೇ ವರ್ಷದಲ್ಲಿ ದೇವೇಗೌಡರ ಆಸ್ತಿ ಏರಿಕೆಯಾಗಿದ್ದು ಎಷ್ಟು ಗೊತ್ತಾ? ಕೋಟಿ ಕುಳ ಖರ್ಗೆ ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆ ಗೊತ್ತಾ? ಈ ವಿವರಗಳನ್ನು ಬಿಚ್ಚಿಡುತ್ತಿದ್ದೇವೆ ನೋಡಿ ಸುವರ್ಣ ಸ್ಪೆಷಲ್‌ನಲ್ಲಿ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!