ಕರ್ನಾಟಕ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ: ರಾಜೇಶ್‌ ಕಾಲ್ರಾ

ಕರ್ನಾಟಕ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ: ರಾಜೇಶ್‌ ಕಾಲ್ರಾ

Published : May 04, 2022, 05:44 PM IST

ಕನ್ನಡ ಪ್ರಭ- ಸುವರ್ಣ ನ್ಯೂಸ್‌, ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಅಭಿಯಾನ ನಡೆದಿದ್ದು ಸಿಎಂ ಬೊಮ್ಮಾಯಿ (CM Bommai) ಅಭಿಯಾನದ ಲೋಗೋ (Logo) ಅನಾವರಣಗೊಳಿಸಿದ್ದಾರೆ. ನಟ ರಮೇಶ್ ಅರವಿಂದ್, ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ಏಷ್ಯಾನೆಟ್ ನ್ಯೂಸ್‌ ಚೇರ್‌ಮನ್ ರಾಜೇಶ್ ಕಾಲ್ರಾ, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. 

ಬೆಂಗಳೂರು (ಮೇ. 04): ಕನ್ನಡ ಪ್ರಭ- ಸುವರ್ಣ ನ್ಯೂಸ್‌, ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ 'ಕರ್ನಾಟಕದ 7 ಅದ್ಭುತಗಳು' ಅಭಿಯಾನ ನಡೆದಿದ್ದು ಸಿಎಂ ಬೊಮ್ಮಾಯಿ ಅಭಿಯಾನದ ಲೋಗೋ ಅನಾವರಣಗೊಳಿಸಿದ್ದಾರೆ. ನಟ ರಮೇಶ್ ಅರವಿಂದ್, ಕನ್ನಡ ಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ಏಷ್ಯಾನೆಟ್ ನ್ಯೂಸ್‌ ಚೇರ್‌ಮನ್ ರಾಜೇಶ್ ಕಾಲ್ರಾ, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 

ರಾಜ್ಯದ 7 ಅದ್ಭುತ ಸ್ಥಳಗಳನ್ನು ಗುರುತಿಸಿ ಜಗತ್ ಪ್ರಸಿದ್ದಗೊಳಿಸುವ ಅಭಿಯಾನ ಇದು. ಈ ಅಭಿಯಾನದಲ್ಲಿ ನೀವೂ ಭಾಗಿಯಾಗಬಹುದು. ಈ ಅಭಿಯಾನದ ಬಗ್ಗೆ ಏಷ್ಯಾನೆಟ್ ನ್ಯೂಸ್‌ ಚೇರ್‌ಮನ್ ರಾಜೇಶ್ ಕಾಲ್ರಾ (Rajesh Kalra) ಮಾತನಾಡಿದರು

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more