ವೀರ ಯೋಧ ಕ್ಯಾಪ್ಟನ್‌ ಪ್ರಾಂಜಲ್‌ಗಾಗಿ ಕಂಬನಿ ಮಿಡಿದ ಕರುನಾಡು!

ವೀರ ಯೋಧ ಕ್ಯಾಪ್ಟನ್‌ ಪ್ರಾಂಜಲ್‌ಗಾಗಿ ಕಂಬನಿ ಮಿಡಿದ ಕರುನಾಡು!

Published : Nov 25, 2023, 11:17 PM IST

ರಜೌರಿ ಕಾಳಗದಲ್ಲಿ ಹುತಾತ್ಮರಾದ ಐವರು ಯೋಧರ ಅಂತ್ಯಸಂಸ್ಕಾರ ಶನಿವಾರ ನಡೆದಿದೆ. ಬೆಂಗಳೂರಿನ ಕ್ಯಾಪ್ಟನ್‌ ಪ್ರಾಂಜಲ್‌ ವೆಂಕಟೇಶ್‌ ಅವರ ಅಂತಿಮ ದರ್ಶನಕ್ಕೆ ಸಾವಿರಾರು ಮಂದಿ ಬಂದಿದ್ದರು.

ಬೆಂಗಳೂರು (ನ.25): ಕರ್ನಾಟಕದ ವೀರ ಯೋಧ ಕ್ಯಾಪ್ಟನ್‌ ಪ್ರಾಂಜಲ್‌ ವೆಂಕಟೇಶ್‌ ಅವರಿಗೆ ಕರುನಾಡು ಭಾವಪೂರ್ಣವಾಗಿ ಬೀಳ್ಕೊಟ್ಟಿದೆ. ಹುತಾತ್ಮ ಯೋಧನಿಗೆ ಜನರು, ನಾಯಕರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಪ್ರಾಂಜಲ್ ಅಮರ ರಹೇ ಎಂದು ಎಲ್ಲೆಲ್ಲೂ ಜಯಘೋಷ ಮೊಳಗಿತು. 23 ಕಿಮೀ ಅಂತಿಮಯಾತ್ರೆಯ ತುಂಬಾ ಜನಸಾಗರವೇ ನೆರೆದಿತ್ತು. ಒಬ್ಬನೇ ಮಗನನ್ನು ಕಳೆದುಕೊಂಡು ಕುಟುಂಬಸ್ಥರ ಕಣ್ಣೀರಿಟ್ಟಿದ್ದಾರೆ. ಸಕಲ ಸರ್ಕಾರಿ ಗೌರವದೊಂದಿಗೆ ಪ್ರಾಂಜಲ್ ಅಂತ್ಯಕ್ರಿಯೆ ನಡೆದಿದೆ.

ಶುಕ್ರವಾರ ರಾತ್ರಿ 10 ಗಂಟೆ ವೇಳೆ ಎಚ್‌ಎಎಲ್‌ಗೆ ಪ್ರಾರ್ಥಿವ ಶರೀರ ಬಂದಿತ್ತು. ಎಚ್‌ಎಎಲ್‌ನಲ್ಲಿ ಪ್ರಾಂಜಲ್‌ಗೆ ಕುಟುಂಬಸ್ಥರು ನಮನ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ, ಜಾರ್ಜ್, ರಾಜ್ಯಪಾಲರು ಗೌರವ ಸಲ್ಲಿಸಿದ್ದಾರೆ.

 

ಯೋಧ ಪ್ರಾಂಜಲ್‌ ಕಳೇಬರ ಇಂದು ಬೆಂಗಳೂರಿಗೆ; ಮಗನ ತ್ಯಾಗದ ಬಗ್ಗೆ ಹೆಮ್ಮೆ ಇದೆ ಎಂದ ತಂದೆ!

ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ಧರಾಮಯ್ಯ 50 ಲಕ್ಷ ಪರಿಹಾರ ಘೋಷಿಸಿದರು. ಬಿವೈ ವಿಜಯೇಂದ್ರ ,ತೇಜಸ್ವಿ ಸೂರ್ಯರಿಂದಲೂ ನಮನ. ಆ ಬಳಿಕ ಸೇನಾಧಿಕಾರಿಗಳಿಂದ ಕುಟುಂಬಸ್ಥರಿಗೆ ಪ್ರಾರ್ಥಿವ ಹಸ್ತಾಂತರ. ಆ ಬಳಿಕ ಜಿಗಣಿ ನಂದನವನ ಬಡಾವಣೆ ಮನೆಗೆ ಪಾರ್ಥಿವ ಶಿಫ್ಟ್ ಮಾಡಲಾಗಿತ್ತು.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more