ವೀರ ಯೋಧ ಕ್ಯಾಪ್ಟನ್‌ ಪ್ರಾಂಜಲ್‌ಗಾಗಿ ಕಂಬನಿ ಮಿಡಿದ ಕರುನಾಡು!

ವೀರ ಯೋಧ ಕ್ಯಾಪ್ಟನ್‌ ಪ್ರಾಂಜಲ್‌ಗಾಗಿ ಕಂಬನಿ ಮಿಡಿದ ಕರುನಾಡು!

Published : Nov 25, 2023, 11:17 PM IST

ರಜೌರಿ ಕಾಳಗದಲ್ಲಿ ಹುತಾತ್ಮರಾದ ಐವರು ಯೋಧರ ಅಂತ್ಯಸಂಸ್ಕಾರ ಶನಿವಾರ ನಡೆದಿದೆ. ಬೆಂಗಳೂರಿನ ಕ್ಯಾಪ್ಟನ್‌ ಪ್ರಾಂಜಲ್‌ ವೆಂಕಟೇಶ್‌ ಅವರ ಅಂತಿಮ ದರ್ಶನಕ್ಕೆ ಸಾವಿರಾರು ಮಂದಿ ಬಂದಿದ್ದರು.

ಬೆಂಗಳೂರು (ನ.25): ಕರ್ನಾಟಕದ ವೀರ ಯೋಧ ಕ್ಯಾಪ್ಟನ್‌ ಪ್ರಾಂಜಲ್‌ ವೆಂಕಟೇಶ್‌ ಅವರಿಗೆ ಕರುನಾಡು ಭಾವಪೂರ್ಣವಾಗಿ ಬೀಳ್ಕೊಟ್ಟಿದೆ. ಹುತಾತ್ಮ ಯೋಧನಿಗೆ ಜನರು, ನಾಯಕರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಪ್ರಾಂಜಲ್ ಅಮರ ರಹೇ ಎಂದು ಎಲ್ಲೆಲ್ಲೂ ಜಯಘೋಷ ಮೊಳಗಿತು. 23 ಕಿಮೀ ಅಂತಿಮಯಾತ್ರೆಯ ತುಂಬಾ ಜನಸಾಗರವೇ ನೆರೆದಿತ್ತು. ಒಬ್ಬನೇ ಮಗನನ್ನು ಕಳೆದುಕೊಂಡು ಕುಟುಂಬಸ್ಥರ ಕಣ್ಣೀರಿಟ್ಟಿದ್ದಾರೆ. ಸಕಲ ಸರ್ಕಾರಿ ಗೌರವದೊಂದಿಗೆ ಪ್ರಾಂಜಲ್ ಅಂತ್ಯಕ್ರಿಯೆ ನಡೆದಿದೆ.

ಶುಕ್ರವಾರ ರಾತ್ರಿ 10 ಗಂಟೆ ವೇಳೆ ಎಚ್‌ಎಎಲ್‌ಗೆ ಪ್ರಾರ್ಥಿವ ಶರೀರ ಬಂದಿತ್ತು. ಎಚ್‌ಎಎಲ್‌ನಲ್ಲಿ ಪ್ರಾಂಜಲ್‌ಗೆ ಕುಟುಂಬಸ್ಥರು ನಮನ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ, ಜಾರ್ಜ್, ರಾಜ್ಯಪಾಲರು ಗೌರವ ಸಲ್ಲಿಸಿದ್ದಾರೆ.

 

ಯೋಧ ಪ್ರಾಂಜಲ್‌ ಕಳೇಬರ ಇಂದು ಬೆಂಗಳೂರಿಗೆ; ಮಗನ ತ್ಯಾಗದ ಬಗ್ಗೆ ಹೆಮ್ಮೆ ಇದೆ ಎಂದ ತಂದೆ!

ಪ್ರಾಂಜಲ್‌ ಕುಟುಂಬಕ್ಕೆ ಸಿಎಂ ಸಿದ್ಧರಾಮಯ್ಯ 50 ಲಕ್ಷ ಪರಿಹಾರ ಘೋಷಿಸಿದರು. ಬಿವೈ ವಿಜಯೇಂದ್ರ ,ತೇಜಸ್ವಿ ಸೂರ್ಯರಿಂದಲೂ ನಮನ. ಆ ಬಳಿಕ ಸೇನಾಧಿಕಾರಿಗಳಿಂದ ಕುಟುಂಬಸ್ಥರಿಗೆ ಪ್ರಾರ್ಥಿವ ಹಸ್ತಾಂತರ. ಆ ಬಳಿಕ ಜಿಗಣಿ ನಂದನವನ ಬಡಾವಣೆ ಮನೆಗೆ ಪಾರ್ಥಿವ ಶಿಫ್ಟ್ ಮಾಡಲಾಗಿತ್ತು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more