ವರದಿಗಾರನ ಪ್ರಶ್ನೆಗೆ 'ಏಯ್ ನಡಿಯೋ ಆಚೆ..' ಎಂದ ನಾಸಿರ್‌ ಹುಸೇನ್‌!

ವರದಿಗಾರನ ಪ್ರಶ್ನೆಗೆ 'ಏಯ್ ನಡಿಯೋ ಆಚೆ..' ಎಂದ ನಾಸಿರ್‌ ಹುಸೇನ್‌!

Published : Feb 27, 2024, 08:27 PM IST

ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎನ್ನುವ ಘೋಷಣೆಯನ್ನು ಕೂಗಿರುವ ವಿಚಾರದಲ್ಲಿ ವರದಿಗಾರರ ಪ್ರಶ್ನೆಗೆ ಸ್ವತಃ ನಾಸಿರ್‌ ಹುಸೇನ್‌ ಗರಂ ಆಗಿರುವ ಘಟನೆ ನಡೆದಿದೆ.
 

ಬೆಂಗಳೂರು (ಫೆ.27): ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿರುವುದು ರಾಜಕೀಯ ತಿರುವು ಪಡೆದುಕೊಂಡಿದೆ. ಇದರ ನಡುವೆ ರಾಜ್ಯಸಭಾ ಸಂಸದ ನಾಸಿರ್‌ ಹುಸೇನ್‌ ಈ ಬಗ್ಗೆ ಪತ್ರಕರ್ತರು ಕೇಳಿದ್ದ ಪ್ರಶ್ನೆಗೆ ದರ್ಪದಿಂದ ಉತ್ತರಿಸಿದ್ದಾರೆ.

ನಿಮ್ಮ ಬೆಂಬಲಿಗರು ಪಾಕಿಸ್ತಾನ್‌ ಜಿಂದಾಬಾದ್‌ ಎನ್ನುವ ಘೋಷಣೆಯನ್ನು ವಿಧಾನಸೌಧದಲ್ಲೇ ಕೂಗಿದ್ದಾರೆ. ಇದಕ್ಕೆ ನಿಮ್ಮ ಪ್ರತಿಕ್ರಿಯೆ ಏನು ಅಂದಾಗ, 'ಏನ್‌ ನಡಿಯೋ ಆಚೆ..' ಎಂದು ವರದಿಗಾರನಿಗೆ ಹೇಳಿದ್ದಾರೆ. ಹುಚ್ಚರ ಥರ ಪ್ರಶ್ನೆ ಕೇಳಬೇಡ ಎಂದು ಅವರು ಹೇಳಿದ್ದಾರೆ.

Watch: ಇದೆಂಥಾ ಸಂಭ್ರಮ... ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ!

ಬಳಿಕ ಖಾಸಗಿ ಟಿವಿಗೆ ನೀಡಿದ ಹೇಳಿಕೆಯಲ್ಲಿ, ಈ ರೀತಿ ಕೂಗಿದ್ದು ನನಗೆ ಕೇಳಿಸಿಲ್ಲ. ಹಾಗೇನಾದರೂ ಹೇಳಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಹೇಳುವ ಮೂಲಕ ತಿಪ್ಪೆ ಸಾರಿಸುವ ಪ್ರಯತ್ನ ಮಾಡಿದ್ದಾರೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more