ಮುಸ್ಲಿಂ ಅಭ್ಯರ್ಥಿ ಗೆಲ್ಲಿಸಲು JDS ಅಭ್ಯರ್ಥಿ ನಿವೃತ್ತಿ ಘೋಷಿಸಲಿ: ಸಿದ್ದರಾಮಯ್ಯ

ಮುಸ್ಲಿಂ ಅಭ್ಯರ್ಥಿ ಗೆಲ್ಲಿಸಲು JDS ಅಭ್ಯರ್ಥಿ ನಿವೃತ್ತಿ ಘೋಷಿಸಲಿ: ಸಿದ್ದರಾಮಯ್ಯ

Published : Jun 06, 2022, 05:26 PM ISTUpdated : Jun 06, 2022, 05:50 PM IST

'ಕಾರ್ಯಕರ್ತರ ಹೋರಾಟದ ಮೇಲೆ ಜೆಡಿಎಸ್ ನಿಂತಿಲ್ಲ. ಜೆಡಿಎಸ್‌ ತೊರೆದವರಿಂದ ಪಕ್ಷ ನಾಶ ಅಸಾಧ್ಯ. ಜೆಡಿಎಸ್ ನಾಶಕ್ಕೆ ಚುನಾವಣೆ ಬಳಸಿಕೊಳ್ಳುವುದು ಸಾಧ್ಯವಿಲ್ಲ' ಎಂದು ಎಚ್‌ಡಿ ಕುಮಾರಸ್ವಾಮಿ ಗುಡುಗಿದ್ದಾರೆ. 
 

ಬೆಂಗಳೂರು (ಜೂ. 06): ಜೂ. 10 ಕ್ಕೆ ರಾಜ್ಯಸಭೆ ಚುನಾವಣೆ (Rajya Sabha) ನಡೆಯಲಿದ್ದು, ಅಖಾಡ ರಂಗೇರಿದೆ. 3 ಪಕ್ಷಗಳಲ್ಲಿ ಪೈಪೋಟಿ ಜೋರಾಗಿದೆ. ನಮ್ಮ ಗೆಲುವಿಗೆ ಎಷ್ಟು ಬೇಕೋ ಅಷ್ಟು ವೋಟ್ ಬಂದೇ ಬರುತ್ತೆ, ಜೆಡಿಎಸ್, ಬಿಜೆಪಿಯಿಂದ ಕಾಂಗ್ರೆಸ್‌ಗೆ ವೋಟ್ ಬಂದೇ ಬರುತ್ತೆ, ದೇವೇಗೌಡರನ್ನು (Devegowda) ನಾವು ರಾಜ್ಯಸಭೆಗೆ ಕಳುಹಿಸಿಲ್ವಾ..? 37 ಸ್ಥಾನ ಗೆದ್ದ ಜೆಡಿಎಸ್‌ಗೆ ಸಿಎಂ ಸ್ಥಾನ ಕೊಟ್ಟಿಲ್ವಾ..? ಪ್ರತಿ ಬಾರಿ ಜೆಡಿಎಸ್‌ ಯಾಕೆ ಗೆಲ್ಲಬೇಕು..? ಮುಸ್ಲಿಂ ಅಭ್ಯರ್ಥಿ ಗೆಲ್ಲಿಸಲು ಜೆಡಿಎಸ್‌ ಅಭ್ಯರ್ಥಿ ನಿವೃತ್ತಿ ಘೋಷಿಸಲಿ ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. 

'ಕಾರ್ಯಕರ್ತರ ಹೋರಾಟದ ಮೇಲೆ ಜೆಡಿಎಸ್ ನಿಂತಿಲ್ಲ. ಜೆಡಿಎಸ್‌ ತೊರೆದವರಿಂದ ಪಕ್ಷ ನಾಶ ಅಸಾಧ್ಯ. ಜೆಡಿಎಸ್ ನಾಶಕ್ಕೆ ಚುನಾವಣೆ ಬಳಸಿಕೊಳ್ಳುವುದು ಸಾಧ್ಯವಿಲ್ಲ' ಎಂದು ಎಚ್‌ಡಿ ಕುಮಾರಸ್ವಾಮಿ ಗುಡುಗಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more