ಮುಸ್ಲಿಂ ಅಭ್ಯರ್ಥಿ ಗೆಲ್ಲಿಸಲು JDS ಅಭ್ಯರ್ಥಿ ನಿವೃತ್ತಿ ಘೋಷಿಸಲಿ: ಸಿದ್ದರಾಮಯ್ಯ

ಮುಸ್ಲಿಂ ಅಭ್ಯರ್ಥಿ ಗೆಲ್ಲಿಸಲು JDS ಅಭ್ಯರ್ಥಿ ನಿವೃತ್ತಿ ಘೋಷಿಸಲಿ: ಸಿದ್ದರಾಮಯ್ಯ

Published : Jun 06, 2022, 05:26 PM ISTUpdated : Jun 06, 2022, 05:50 PM IST

'ಕಾರ್ಯಕರ್ತರ ಹೋರಾಟದ ಮೇಲೆ ಜೆಡಿಎಸ್ ನಿಂತಿಲ್ಲ. ಜೆಡಿಎಸ್‌ ತೊರೆದವರಿಂದ ಪಕ್ಷ ನಾಶ ಅಸಾಧ್ಯ. ಜೆಡಿಎಸ್ ನಾಶಕ್ಕೆ ಚುನಾವಣೆ ಬಳಸಿಕೊಳ್ಳುವುದು ಸಾಧ್ಯವಿಲ್ಲ' ಎಂದು ಎಚ್‌ಡಿ ಕುಮಾರಸ್ವಾಮಿ ಗುಡುಗಿದ್ದಾರೆ. 
 

ಬೆಂಗಳೂರು (ಜೂ. 06): ಜೂ. 10 ಕ್ಕೆ ರಾಜ್ಯಸಭೆ ಚುನಾವಣೆ (Rajya Sabha) ನಡೆಯಲಿದ್ದು, ಅಖಾಡ ರಂಗೇರಿದೆ. 3 ಪಕ್ಷಗಳಲ್ಲಿ ಪೈಪೋಟಿ ಜೋರಾಗಿದೆ. ನಮ್ಮ ಗೆಲುವಿಗೆ ಎಷ್ಟು ಬೇಕೋ ಅಷ್ಟು ವೋಟ್ ಬಂದೇ ಬರುತ್ತೆ, ಜೆಡಿಎಸ್, ಬಿಜೆಪಿಯಿಂದ ಕಾಂಗ್ರೆಸ್‌ಗೆ ವೋಟ್ ಬಂದೇ ಬರುತ್ತೆ, ದೇವೇಗೌಡರನ್ನು (Devegowda) ನಾವು ರಾಜ್ಯಸಭೆಗೆ ಕಳುಹಿಸಿಲ್ವಾ..? 37 ಸ್ಥಾನ ಗೆದ್ದ ಜೆಡಿಎಸ್‌ಗೆ ಸಿಎಂ ಸ್ಥಾನ ಕೊಟ್ಟಿಲ್ವಾ..? ಪ್ರತಿ ಬಾರಿ ಜೆಡಿಎಸ್‌ ಯಾಕೆ ಗೆಲ್ಲಬೇಕು..? ಮುಸ್ಲಿಂ ಅಭ್ಯರ್ಥಿ ಗೆಲ್ಲಿಸಲು ಜೆಡಿಎಸ್‌ ಅಭ್ಯರ್ಥಿ ನಿವೃತ್ತಿ ಘೋಷಿಸಲಿ ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. 

'ಕಾರ್ಯಕರ್ತರ ಹೋರಾಟದ ಮೇಲೆ ಜೆಡಿಎಸ್ ನಿಂತಿಲ್ಲ. ಜೆಡಿಎಸ್‌ ತೊರೆದವರಿಂದ ಪಕ್ಷ ನಾಶ ಅಸಾಧ್ಯ. ಜೆಡಿಎಸ್ ನಾಶಕ್ಕೆ ಚುನಾವಣೆ ಬಳಸಿಕೊಳ್ಳುವುದು ಸಾಧ್ಯವಿಲ್ಲ' ಎಂದು ಎಚ್‌ಡಿ ಕುಮಾರಸ್ವಾಮಿ ಗುಡುಗಿದ್ದಾರೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more