ಮುಸ್ಲಿಂ ಅಭ್ಯರ್ಥಿ ಗೆಲ್ಲಿಸಲು JDS ಅಭ್ಯರ್ಥಿ ನಿವೃತ್ತಿ ಘೋಷಿಸಲಿ: ಸಿದ್ದರಾಮಯ್ಯ

ಮುಸ್ಲಿಂ ಅಭ್ಯರ್ಥಿ ಗೆಲ್ಲಿಸಲು JDS ಅಭ್ಯರ್ಥಿ ನಿವೃತ್ತಿ ಘೋಷಿಸಲಿ: ಸಿದ್ದರಾಮಯ್ಯ

Published : Jun 06, 2022, 05:26 PM ISTUpdated : Jun 06, 2022, 05:50 PM IST

'ಕಾರ್ಯಕರ್ತರ ಹೋರಾಟದ ಮೇಲೆ ಜೆಡಿಎಸ್ ನಿಂತಿಲ್ಲ. ಜೆಡಿಎಸ್‌ ತೊರೆದವರಿಂದ ಪಕ್ಷ ನಾಶ ಅಸಾಧ್ಯ. ಜೆಡಿಎಸ್ ನಾಶಕ್ಕೆ ಚುನಾವಣೆ ಬಳಸಿಕೊಳ್ಳುವುದು ಸಾಧ್ಯವಿಲ್ಲ' ಎಂದು ಎಚ್‌ಡಿ ಕುಮಾರಸ್ವಾಮಿ ಗುಡುಗಿದ್ದಾರೆ. 
 

ಬೆಂಗಳೂರು (ಜೂ. 06): ಜೂ. 10 ಕ್ಕೆ ರಾಜ್ಯಸಭೆ ಚುನಾವಣೆ (Rajya Sabha) ನಡೆಯಲಿದ್ದು, ಅಖಾಡ ರಂಗೇರಿದೆ. 3 ಪಕ್ಷಗಳಲ್ಲಿ ಪೈಪೋಟಿ ಜೋರಾಗಿದೆ. ನಮ್ಮ ಗೆಲುವಿಗೆ ಎಷ್ಟು ಬೇಕೋ ಅಷ್ಟು ವೋಟ್ ಬಂದೇ ಬರುತ್ತೆ, ಜೆಡಿಎಸ್, ಬಿಜೆಪಿಯಿಂದ ಕಾಂಗ್ರೆಸ್‌ಗೆ ವೋಟ್ ಬಂದೇ ಬರುತ್ತೆ, ದೇವೇಗೌಡರನ್ನು (Devegowda) ನಾವು ರಾಜ್ಯಸಭೆಗೆ ಕಳುಹಿಸಿಲ್ವಾ..? 37 ಸ್ಥಾನ ಗೆದ್ದ ಜೆಡಿಎಸ್‌ಗೆ ಸಿಎಂ ಸ್ಥಾನ ಕೊಟ್ಟಿಲ್ವಾ..? ಪ್ರತಿ ಬಾರಿ ಜೆಡಿಎಸ್‌ ಯಾಕೆ ಗೆಲ್ಲಬೇಕು..? ಮುಸ್ಲಿಂ ಅಭ್ಯರ್ಥಿ ಗೆಲ್ಲಿಸಲು ಜೆಡಿಎಸ್‌ ಅಭ್ಯರ್ಥಿ ನಿವೃತ್ತಿ ಘೋಷಿಸಲಿ ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. 

'ಕಾರ್ಯಕರ್ತರ ಹೋರಾಟದ ಮೇಲೆ ಜೆಡಿಎಸ್ ನಿಂತಿಲ್ಲ. ಜೆಡಿಎಸ್‌ ತೊರೆದವರಿಂದ ಪಕ್ಷ ನಾಶ ಅಸಾಧ್ಯ. ಜೆಡಿಎಸ್ ನಾಶಕ್ಕೆ ಚುನಾವಣೆ ಬಳಸಿಕೊಳ್ಳುವುದು ಸಾಧ್ಯವಿಲ್ಲ' ಎಂದು ಎಚ್‌ಡಿ ಕುಮಾರಸ್ವಾಮಿ ಗುಡುಗಿದ್ದಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more