ರಾಮನಗರಿಯಲ್ಲಿ ಕನ್ನಡದ ಕಂಪು..! ಭವ್ಯ ಮಂದಿರದ ಹಿಂದೆ ಕನ್ನಡಿಗರ ರಾಮಸೇವೆ..!

ರಾಮನಗರಿಯಲ್ಲಿ ಕನ್ನಡದ ಕಂಪು..! ಭವ್ಯ ಮಂದಿರದ ಹಿಂದೆ ಕನ್ನಡಿಗರ ರಾಮಸೇವೆ..!

Published : Jan 04, 2024, 10:08 PM IST

ರಾಮ ಮಂದಿರ ನಿರ್ಮಾಣದಲ್ಲಿ ಕನ್ನಡಿಗರ ರಾಮಸೇವೆ ಪ್ರಮುಖವಾಗಿದೆ. ರಾಮ ಮಂದಿರ ನಿರ್ಮಾಣದಲ್ಲಿ ಯಾವೆಲ್ಲಾ ಜವಾಬ್ದಾರಿಯನ್ನ ನಮ್ಮ ಕನ್ನಡಿಗರು ನಿಭಾಯಿಸಿದ್ರು? ಇಲ್ಲಿದೆ ನೋಡಿ.

ಶತಮಾನಗಳ ಹೋರಾಟದ ಫಲವೊಂದು ಕೋಟಿ ಕೋಟಿ ರಾಮ ಭಕ್ತರಿಗೆ ನೆಮ್ಮದಿ ನೀಡುವಂತಹ ದಿನ ಹತ್ತಿರ ಬರುತ್ತಿದೆ.  ಜನವರಿ 22ರಂದು ಇಡೀ ಭಾರತದಲ್ಲಿ ಹಬ್ಬದ ವಾತಾವರಣ ಕಳೆಗಟ್ಟಲಿದೆ. ಅಯೋಧ್ಯಾ ನಗರಿಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಟೆಗೆ ಸಕಲ ಸಿದ್ಧತೆ ನಡೆದಿದೆ. ಈ ಹೊತ್ತಲ್ಲಿ ಕರ್ನಾಟಕ ಕೂಡ ರಾಮಮಂದಿರ ನಿರ್ಮಾಣಕ್ಕೆ ದೊಡ್ಡ ಕೊಡುಗೆ ಕೊಟ್ಟಿರೋದು ನಮ್ಮ ರಾಜ್ಯಕ್ಕೂ ಖುಷಿಯ ವಿಚಾರ. ಬನ್ನಿ ಹಾಗಾದ್ರೆ ರಾಮ ಭಕ್ತರ ಕನಸಿಗೆ ಕರ್ನಾಟಕ ನೀರೆದಿದ್ದು ಹೇಗೆ..?
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more