ರಾಮನಗರಿಯಲ್ಲಿ ಕನ್ನಡದ ಕಂಪು..! ಭವ್ಯ ಮಂದಿರದ ಹಿಂದೆ ಕನ್ನಡಿಗರ ರಾಮಸೇವೆ..!

ರಾಮನಗರಿಯಲ್ಲಿ ಕನ್ನಡದ ಕಂಪು..! ಭವ್ಯ ಮಂದಿರದ ಹಿಂದೆ ಕನ್ನಡಿಗರ ರಾಮಸೇವೆ..!

Published : Jan 04, 2024, 10:08 PM IST

ರಾಮ ಮಂದಿರ ನಿರ್ಮಾಣದಲ್ಲಿ ಕನ್ನಡಿಗರ ರಾಮಸೇವೆ ಪ್ರಮುಖವಾಗಿದೆ. ರಾಮ ಮಂದಿರ ನಿರ್ಮಾಣದಲ್ಲಿ ಯಾವೆಲ್ಲಾ ಜವಾಬ್ದಾರಿಯನ್ನ ನಮ್ಮ ಕನ್ನಡಿಗರು ನಿಭಾಯಿಸಿದ್ರು? ಇಲ್ಲಿದೆ ನೋಡಿ.

ಶತಮಾನಗಳ ಹೋರಾಟದ ಫಲವೊಂದು ಕೋಟಿ ಕೋಟಿ ರಾಮ ಭಕ್ತರಿಗೆ ನೆಮ್ಮದಿ ನೀಡುವಂತಹ ದಿನ ಹತ್ತಿರ ಬರುತ್ತಿದೆ.  ಜನವರಿ 22ರಂದು ಇಡೀ ಭಾರತದಲ್ಲಿ ಹಬ್ಬದ ವಾತಾವರಣ ಕಳೆಗಟ್ಟಲಿದೆ. ಅಯೋಧ್ಯಾ ನಗರಿಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಟೆಗೆ ಸಕಲ ಸಿದ್ಧತೆ ನಡೆದಿದೆ. ಈ ಹೊತ್ತಲ್ಲಿ ಕರ್ನಾಟಕ ಕೂಡ ರಾಮಮಂದಿರ ನಿರ್ಮಾಣಕ್ಕೆ ದೊಡ್ಡ ಕೊಡುಗೆ ಕೊಟ್ಟಿರೋದು ನಮ್ಮ ರಾಜ್ಯಕ್ಕೂ ಖುಷಿಯ ವಿಚಾರ. ಬನ್ನಿ ಹಾಗಾದ್ರೆ ರಾಮ ಭಕ್ತರ ಕನಸಿಗೆ ಕರ್ನಾಟಕ ನೀರೆದಿದ್ದು ಹೇಗೆ..?
 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more