Aug 4, 2020, 6:08 PM IST
ಬೆಂಗಳೂರು (ಆ. 04): ಕರುನಾಡಿನಲ್ಲಿ ಕಳೆಗಟ್ಟಿದೆ ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ ಸಂಭ್ರಮ. ನಾಳೆ ರಾಜ್ಯದ ಎಲ್ಲಾ ದೇಗುಲಗಳಲ್ಲಿ ವಿಶೇಷ ಪೂಜೆ ನೆರವೇರಲಿದೆ. ಖಾಸಗಿ, ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಯಲಿದೆ. ನಾಳೆ ಅಯೋಧ್ಯೆ ಶಿಲಾನ್ಯಾಸ ಹಿನ್ನಲೆಯಲ್ಲಿ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ 'ಎಂದು ಧಾರ್ಮಿಕ ದತ್ತಿ ಇಲಾಖೆಗೆ ಸಿಎಂ ಬಿಎಸ್ವೈ ಸೂಚನೆ ಕೊಟ್ಟಿದ್ದಾರೆ.
ರಾಮಮಂದಿರ ಭೂಮಿಪೂಜೆಗೆ ಕ್ಷಣಗಣನೆ; ಅಯೋಧ್ಯೆಯಲ್ಲೇ ಯಾಕೆ ಬೇಕು ರಾಮಮಂದಿರ?