Morning Express: ಏ.10ರಿಂದ ರಾಮರಥ ಯಾತ್ರೆ: ಸಿಎಂ ಬೊಮ್ಮಾಯಿ, ಬಿಎಸ್‌ವೈ ಚಾಲನೆ

Morning Express: ಏ.10ರಿಂದ ರಾಮರಥ ಯಾತ್ರೆ: ಸಿಎಂ ಬೊಮ್ಮಾಯಿ, ಬಿಎಸ್‌ವೈ ಚಾಲನೆ

Published : Apr 08, 2022, 10:16 AM ISTUpdated : Apr 08, 2022, 10:18 AM IST

ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳ ಕ್ವಿಕ್‌ ರೌಂಡಪ್ ಮಾರ್ನಿಂಗ್‌ ಎಕ್ಸಪ್ರೆಸ್‌ನಲ್ಲಿ

ಬೆಂಗಳೂರೂ (ಏ. 08): ಹಿಜಾಬ್‌, ಹಲಾಲ್‌ ವಿವಾದದ ಮಧ್ಯೆ ಏಪ್ರಿಲ್‌ 10 ರಿಂದ  ನಡೆಯಲಿರುವ ರಾಮರಥ ಯಾತ್ರೆ ಬಗ್ಗೆ ಕಂದಾಯ ಸಚಿವ ಆರ್‌ ಅಶೋಕ್‌ (R Ashok) ಮಾಹಿತಿ ನೀಡಿದ್ದಾರೆ. ಪದ್ಮನಾಭನಗರದಿಂದ ಯಾತ್ರೆ ಆರಂಭವಾಗಲಿದ್ದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ ಎಸ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.ಇನ್ನು ಮುಂದಿನ ಚುನಾವಣೆಗೆ ಜೆಡಿಎಸ್‌ ಭರ್ಜರಿ ಸಿದ್ಧತೆ ನಡೆಸಿದೆ.

ಅಲ್ಪಸಂಖ್ಯಾತ ಮತಗಳ ಮೇಲೆ ಕಣ್ಣಿಟ್ಟಿರುವ ದಳಪತಿಗಳು ಇಬ್ರಾಹಿಂ ಬೆನ್ನಲ್ಲೇ ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಗಾಳ ಹಾಕಿದೆ. ಸದ್ಯ ಇಬ್ರಾಹಿಂ ರೋಷನ್‌ ಬೇಗ ಭೇಟಿಯಾದ ಫೋಟೋ ವೈರಲ್‌ ಆಗಿದೆ. ಈ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ "ಅವರ ಬಗ್ಗೆ ಮಾತಾಡಿ ಏನಯ ಪ್ರಯೋಜನʼಎಂದು ಹೇಳಿದ್ದಾರೆ. 

ಇದನ್ನೂ ಓದಿ:  Hijab Controversy: ಉಗ್ರ ಸಂಘಟನೆಗಳ ಉಪದೇಶ ನಮಗೆ ಅವಶ್ಯವಿಲ್ಲ: ಸಲೀಂ

ಹಿಂದೂ-ಮುಸಲ್ಮಾನರ ಭಾವೈಕೈತೆ, ಸಾಮರಸ್ಯದ ಸಂಕೇತವಾಗಿ ನಡೆದು ಬಂದ ಆಚರಣೆಯಂತೆ ಮುಂದುವರೆಸುವುದಕ್ಕೆ ಉತ್ಸವ ಸಮಿತಿ ನಿರ್ಧರಿಸಿದೆ. ಹಿಜಾಬ್‌, ಹಲಾಲ್‌ ಕಟ್‌, ಮುಸ್ಲಿಂ ವರ್ತಕರಿಗೆ ನಿರ್ಬಂಧ, ಮುಸ್ಲಿಂ ಕೆತ್ತನೆಯ ಮೂರ್ತಿ ಪ್ರತಿಷ್ಠಾಪಿಸದಂತೆ ಅಭಿಯಾನ ಸೇರಿದಂತೆ ಧರ್ಮ ಆಧಾರಿತ ಸಂಘರ್ಷಗಳು ಆರಂಭವಾಗಿವೆ. ಹೀಗಾಗಿ, ಈ ಬಾರಿ ದರ್ಗಾಕ್ಕೆ ಕರಗ ಮೆರವಣಿಗೆ ಭೇಟಿ ಸಾಧ್ಯವೋ, ಇಲ್ಲವೋ ಎಂಬ ಅನುಮಾನ ಮೂಡಿತ್ತು. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ಕ್ವಿಕ್‌ ರೌಂಡಪ್  ಮಾರ್ನಿಂಗ್‌ ಎಕ್ಸಪ್ರೆಸ್‌ನಲ್ಲಿ

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more