Morning Express: ಏ.10ರಿಂದ ರಾಮರಥ ಯಾತ್ರೆ: ಸಿಎಂ ಬೊಮ್ಮಾಯಿ, ಬಿಎಸ್‌ವೈ ಚಾಲನೆ

Morning Express: ಏ.10ರಿಂದ ರಾಮರಥ ಯಾತ್ರೆ: ಸಿಎಂ ಬೊಮ್ಮಾಯಿ, ಬಿಎಸ್‌ವೈ ಚಾಲನೆ

Published : Apr 08, 2022, 10:16 AM ISTUpdated : Apr 08, 2022, 10:18 AM IST

ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳ ಕ್ವಿಕ್‌ ರೌಂಡಪ್ ಮಾರ್ನಿಂಗ್‌ ಎಕ್ಸಪ್ರೆಸ್‌ನಲ್ಲಿ

ಬೆಂಗಳೂರೂ (ಏ. 08): ಹಿಜಾಬ್‌, ಹಲಾಲ್‌ ವಿವಾದದ ಮಧ್ಯೆ ಏಪ್ರಿಲ್‌ 10 ರಿಂದ  ನಡೆಯಲಿರುವ ರಾಮರಥ ಯಾತ್ರೆ ಬಗ್ಗೆ ಕಂದಾಯ ಸಚಿವ ಆರ್‌ ಅಶೋಕ್‌ (R Ashok) ಮಾಹಿತಿ ನೀಡಿದ್ದಾರೆ. ಪದ್ಮನಾಭನಗರದಿಂದ ಯಾತ್ರೆ ಆರಂಭವಾಗಲಿದ್ದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ ಎಸ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.ಇನ್ನು ಮುಂದಿನ ಚುನಾವಣೆಗೆ ಜೆಡಿಎಸ್‌ ಭರ್ಜರಿ ಸಿದ್ಧತೆ ನಡೆಸಿದೆ.

ಅಲ್ಪಸಂಖ್ಯಾತ ಮತಗಳ ಮೇಲೆ ಕಣ್ಣಿಟ್ಟಿರುವ ದಳಪತಿಗಳು ಇಬ್ರಾಹಿಂ ಬೆನ್ನಲ್ಲೇ ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಗಾಳ ಹಾಕಿದೆ. ಸದ್ಯ ಇಬ್ರಾಹಿಂ ರೋಷನ್‌ ಬೇಗ ಭೇಟಿಯಾದ ಫೋಟೋ ವೈರಲ್‌ ಆಗಿದೆ. ಈ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ "ಅವರ ಬಗ್ಗೆ ಮಾತಾಡಿ ಏನಯ ಪ್ರಯೋಜನʼಎಂದು ಹೇಳಿದ್ದಾರೆ. 

ಇದನ್ನೂ ಓದಿ:  Hijab Controversy: ಉಗ್ರ ಸಂಘಟನೆಗಳ ಉಪದೇಶ ನಮಗೆ ಅವಶ್ಯವಿಲ್ಲ: ಸಲೀಂ

ಹಿಂದೂ-ಮುಸಲ್ಮಾನರ ಭಾವೈಕೈತೆ, ಸಾಮರಸ್ಯದ ಸಂಕೇತವಾಗಿ ನಡೆದು ಬಂದ ಆಚರಣೆಯಂತೆ ಮುಂದುವರೆಸುವುದಕ್ಕೆ ಉತ್ಸವ ಸಮಿತಿ ನಿರ್ಧರಿಸಿದೆ. ಹಿಜಾಬ್‌, ಹಲಾಲ್‌ ಕಟ್‌, ಮುಸ್ಲಿಂ ವರ್ತಕರಿಗೆ ನಿರ್ಬಂಧ, ಮುಸ್ಲಿಂ ಕೆತ್ತನೆಯ ಮೂರ್ತಿ ಪ್ರತಿಷ್ಠಾಪಿಸದಂತೆ ಅಭಿಯಾನ ಸೇರಿದಂತೆ ಧರ್ಮ ಆಧಾರಿತ ಸಂಘರ್ಷಗಳು ಆರಂಭವಾಗಿವೆ. ಹೀಗಾಗಿ, ಈ ಬಾರಿ ದರ್ಗಾಕ್ಕೆ ಕರಗ ಮೆರವಣಿಗೆ ಭೇಟಿ ಸಾಧ್ಯವೋ, ಇಲ್ಲವೋ ಎಂಬ ಅನುಮಾನ ಮೂಡಿತ್ತು. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ಕ್ವಿಕ್‌ ರೌಂಡಪ್  ಮಾರ್ನಿಂಗ್‌ ಎಕ್ಸಪ್ರೆಸ್‌ನಲ್ಲಿ

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more