Morning Express: ಏ.10ರಿಂದ ರಾಮರಥ ಯಾತ್ರೆ: ಸಿಎಂ ಬೊಮ್ಮಾಯಿ, ಬಿಎಸ್‌ವೈ ಚಾಲನೆ

Morning Express: ಏ.10ರಿಂದ ರಾಮರಥ ಯಾತ್ರೆ: ಸಿಎಂ ಬೊಮ್ಮಾಯಿ, ಬಿಎಸ್‌ವೈ ಚಾಲನೆ

Published : Apr 08, 2022, 10:16 AM ISTUpdated : Apr 08, 2022, 10:18 AM IST

ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ರಮುಖ ಸುದ್ದಿಗಳ ಕ್ವಿಕ್‌ ರೌಂಡಪ್ ಮಾರ್ನಿಂಗ್‌ ಎಕ್ಸಪ್ರೆಸ್‌ನಲ್ಲಿ

ಬೆಂಗಳೂರೂ (ಏ. 08): ಹಿಜಾಬ್‌, ಹಲಾಲ್‌ ವಿವಾದದ ಮಧ್ಯೆ ಏಪ್ರಿಲ್‌ 10 ರಿಂದ  ನಡೆಯಲಿರುವ ರಾಮರಥ ಯಾತ್ರೆ ಬಗ್ಗೆ ಕಂದಾಯ ಸಚಿವ ಆರ್‌ ಅಶೋಕ್‌ (R Ashok) ಮಾಹಿತಿ ನೀಡಿದ್ದಾರೆ. ಪದ್ಮನಾಭನಗರದಿಂದ ಯಾತ್ರೆ ಆರಂಭವಾಗಲಿದ್ದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ ಎಸ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.ಇನ್ನು ಮುಂದಿನ ಚುನಾವಣೆಗೆ ಜೆಡಿಎಸ್‌ ಭರ್ಜರಿ ಸಿದ್ಧತೆ ನಡೆಸಿದೆ.

ಅಲ್ಪಸಂಖ್ಯಾತ ಮತಗಳ ಮೇಲೆ ಕಣ್ಣಿಟ್ಟಿರುವ ದಳಪತಿಗಳು ಇಬ್ರಾಹಿಂ ಬೆನ್ನಲ್ಲೇ ಮತ್ತೊಬ್ಬ ಮುಸ್ಲಿಂ ನಾಯಕನಿಗೆ ಗಾಳ ಹಾಕಿದೆ. ಸದ್ಯ ಇಬ್ರಾಹಿಂ ರೋಷನ್‌ ಬೇಗ ಭೇಟಿಯಾದ ಫೋಟೋ ವೈರಲ್‌ ಆಗಿದೆ. ಈ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ "ಅವರ ಬಗ್ಗೆ ಮಾತಾಡಿ ಏನಯ ಪ್ರಯೋಜನʼಎಂದು ಹೇಳಿದ್ದಾರೆ. 

ಇದನ್ನೂ ಓದಿ:  Hijab Controversy: ಉಗ್ರ ಸಂಘಟನೆಗಳ ಉಪದೇಶ ನಮಗೆ ಅವಶ್ಯವಿಲ್ಲ: ಸಲೀಂ

ಹಿಂದೂ-ಮುಸಲ್ಮಾನರ ಭಾವೈಕೈತೆ, ಸಾಮರಸ್ಯದ ಸಂಕೇತವಾಗಿ ನಡೆದು ಬಂದ ಆಚರಣೆಯಂತೆ ಮುಂದುವರೆಸುವುದಕ್ಕೆ ಉತ್ಸವ ಸಮಿತಿ ನಿರ್ಧರಿಸಿದೆ. ಹಿಜಾಬ್‌, ಹಲಾಲ್‌ ಕಟ್‌, ಮುಸ್ಲಿಂ ವರ್ತಕರಿಗೆ ನಿರ್ಬಂಧ, ಮುಸ್ಲಿಂ ಕೆತ್ತನೆಯ ಮೂರ್ತಿ ಪ್ರತಿಷ್ಠಾಪಿಸದಂತೆ ಅಭಿಯಾನ ಸೇರಿದಂತೆ ಧರ್ಮ ಆಧಾರಿತ ಸಂಘರ್ಷಗಳು ಆರಂಭವಾಗಿವೆ. ಹೀಗಾಗಿ, ಈ ಬಾರಿ ದರ್ಗಾಕ್ಕೆ ಕರಗ ಮೆರವಣಿಗೆ ಭೇಟಿ ಸಾಧ್ಯವೋ, ಇಲ್ಲವೋ ಎಂಬ ಅನುಮಾನ ಮೂಡಿತ್ತು. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ಕ್ವಿಕ್‌ ರೌಂಡಪ್  ಮಾರ್ನಿಂಗ್‌ ಎಕ್ಸಪ್ರೆಸ್‌ನಲ್ಲಿ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more