ಯಶವಂತಪುರ ಅಪಾರ್ಟ್‌ಮೆಂಟ್, 4 ನೇ ಮಹಡಿ, 2+3+4 ಸ್ಕೆಚ್, ಯಾರದು 'ಮಹಾನಾಯಕ'.?

ಯಶವಂತಪುರ ಅಪಾರ್ಟ್‌ಮೆಂಟ್, 4 ನೇ ಮಹಡಿ, 2+3+4 ಸ್ಕೆಚ್, ಯಾರದು 'ಮಹಾನಾಯಕ'.?

Suvarna News   | Asianet News
Published : Mar 09, 2021, 01:49 PM IST

ರಾಸಲೀಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜಕೀಯ ಸಂಚಲನ ಮೂಡಿಸಿದ್ದೂ ಅಯ್ತು, ಜಾರಕಿಹೊಳಿ  ರಾಜಿನಾಮೆ ಕೊಟ್ಟಿದ್ದೂ ಆಯ್ತು, ದಿನೇಶ್ ಕಲ್ಲಹಳ್ಳಿ ಕೇಸ್ ವಾಪಸ್ ತೆಗೆದುಕೊಂಡಿದ್ದು ಆಯ್ತು... ಇದೀಗ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ಧಾರೆ. 

ಬೆಂಗಳೂರು (ಮಾ. 09): ರಾಸಲೀಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜಕೀಯ ಸಂಚಲನ ಮೂಡಿಸಿದ್ದೂ ಅಯ್ತು, ಜಾರಕಿಹೊಳಿ  ರಾಜಿನಾಮೆ ಕೊಟ್ಟಿದ್ದೂ ಆಯ್ತು, ದಿನೇಶ್ ಕಲ್ಲಹಳ್ಳಿ ಕೇಸ್ ವಾಪಸ್ ತೆಗೆದುಕೊಂಡಿದ್ದು ಆಯ್ತು... ಇದೀಗ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ಧಾರೆ.

ಸೀಡಿ ವಿಚಾರವಾಗಿ ಅನೇಕ ಸಂಗತಿಗಳನ್ನು ಹೇಳಿದ್ಧಾರೆ. ಯಶವಂತಪುರ ಅಪಾರ್ಟ್‌ಮೆಂಟ್, 4 ಹಾಗೂ 5 ನೇ ಫ್ಲೋರ್‌ನಲ್ಲಿ ಷಡ್ಯಂತ್ರ ನಡೆದಿದೆ ಎಂದು ಒಗಟೊಗಟಾಗಿ ಮಾತನಾಡುತ್ತಿದ್ದಾರೆ. ಆ ಪ್ರಭಾವಿ ರಾಜಕಾರಣಿಗಳ ಹೆಸರನ್ನು ಬಾಯ್ಬಿಡುತ್ತಿಲ್ಲ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ. 
 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?