ಯಶವಂತಪುರ ಅಪಾರ್ಟ್‌ಮೆಂಟ್, 4 ನೇ ಮಹಡಿ, 2+3+4 ಸ್ಕೆಚ್, ಯಾರದು 'ಮಹಾನಾಯಕ'.?

ಯಶವಂತಪುರ ಅಪಾರ್ಟ್‌ಮೆಂಟ್, 4 ನೇ ಮಹಡಿ, 2+3+4 ಸ್ಕೆಚ್, ಯಾರದು 'ಮಹಾನಾಯಕ'.?

Suvarna News   | Asianet News
Published : Mar 09, 2021, 01:49 PM IST

ರಾಸಲೀಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜಕೀಯ ಸಂಚಲನ ಮೂಡಿಸಿದ್ದೂ ಅಯ್ತು, ಜಾರಕಿಹೊಳಿ  ರಾಜಿನಾಮೆ ಕೊಟ್ಟಿದ್ದೂ ಆಯ್ತು, ದಿನೇಶ್ ಕಲ್ಲಹಳ್ಳಿ ಕೇಸ್ ವಾಪಸ್ ತೆಗೆದುಕೊಂಡಿದ್ದು ಆಯ್ತು... ಇದೀಗ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ಧಾರೆ. 

ಬೆಂಗಳೂರು (ಮಾ. 09): ರಾಸಲೀಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜಕೀಯ ಸಂಚಲನ ಮೂಡಿಸಿದ್ದೂ ಅಯ್ತು, ಜಾರಕಿಹೊಳಿ  ರಾಜಿನಾಮೆ ಕೊಟ್ಟಿದ್ದೂ ಆಯ್ತು, ದಿನೇಶ್ ಕಲ್ಲಹಳ್ಳಿ ಕೇಸ್ ವಾಪಸ್ ತೆಗೆದುಕೊಂಡಿದ್ದು ಆಯ್ತು... ಇದೀಗ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ಧಾರೆ.

ಸೀಡಿ ವಿಚಾರವಾಗಿ ಅನೇಕ ಸಂಗತಿಗಳನ್ನು ಹೇಳಿದ್ಧಾರೆ. ಯಶವಂತಪುರ ಅಪಾರ್ಟ್‌ಮೆಂಟ್, 4 ಹಾಗೂ 5 ನೇ ಫ್ಲೋರ್‌ನಲ್ಲಿ ಷಡ್ಯಂತ್ರ ನಡೆದಿದೆ ಎಂದು ಒಗಟೊಗಟಾಗಿ ಮಾತನಾಡುತ್ತಿದ್ದಾರೆ. ಆ ಪ್ರಭಾವಿ ರಾಜಕಾರಣಿಗಳ ಹೆಸರನ್ನು ಬಾಯ್ಬಿಡುತ್ತಿಲ್ಲ. ಈ ಬಗ್ಗೆ ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!