ಸಾಹುಕಾರ್ ರಾಸಲೀಲೆ ಸೀಡಿ : ಸಂತ್ರಸ್ತ ಯುವತಿ ಇದ್ದದ್ದು ಪಿಜಿಯಲ್ಲಲ್ಲ, ಇವರ ಮನೆಯಲ್ಲಿ!

ಸಾಹುಕಾರ್ ರಾಸಲೀಲೆ ಸೀಡಿ : ಸಂತ್ರಸ್ತ ಯುವತಿ ಇದ್ದದ್ದು ಪಿಜಿಯಲ್ಲಲ್ಲ, ಇವರ ಮನೆಯಲ್ಲಿ!

Published : Mar 07, 2021, 09:25 AM IST

ರಮೇಶ್ ಜಾರಕಿಹೊಳಿ ರಾಸಲೀಲೆ ಸೀಡಿ ಹಗರಣದಲ್ಲಿರುವ ಸಂತ್ರಸ್ತ ಯುವತಿ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಆರ್‌ಟಿ ನಗರ ಪಿಜಿಯಲ್ಲಿದ್ದಳು ಎನ್ನಲಾದ ಯುವತಿ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಪಿಜಿ ಖಾಲಿ ಮಾಡಿದ್ದಾಳೆ. 

ಬೆಂಗಳೂರು (ಮಾ. 07): ರಮೇಶ್ ಜಾರಕಿಹೊಳಿ ರಾಸಲೀಲೆ ಸೀಡಿ ಹಗರಣದಲ್ಲಿರುವ ಸಂತ್ರಸ್ತ ಯುವತಿ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಆರ್‌ಟಿ ನಗರ ಪಿಜಿಯಲ್ಲಿದ್ದಳು ಎನ್ನಲಾದ ಯುವತಿ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಪಿಜಿ ಖಾಲಿ ಮಾಡಿದ್ದಾಳೆ. ಗಂಗಾನಗರ ಸಮೀಪದ ಬಾಡಿಗೆ ಕಟ್ಟಡದ ಮಾಲಿಕರೊಬ್ಬರು ಯುವತಿಯ ಗುರುತು ಪತ್ತೆ ಹಚ್ಚಿ ಅವರ ಬಾಡಿಗೆ ಮನೆಯಲ್ಲಿದ್ದರು ಎಂದು ಹೇಳಿದ್ದಾರೆ. ಆ ಯುವತಿಯ ಚಲನವಲನಗಳ ಬಗ್ಗೆ ಮಾತನಾಡಿದ್ದಾರೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!