ಸಾಹುಕಾರ್ ರಾಸಲೀಲೆ ಸೀಡಿ : ಸಂತ್ರಸ್ತ ಯುವತಿ ಇದ್ದದ್ದು ಪಿಜಿಯಲ್ಲಲ್ಲ, ಇವರ ಮನೆಯಲ್ಲಿ!

ಸಾಹುಕಾರ್ ರಾಸಲೀಲೆ ಸೀಡಿ : ಸಂತ್ರಸ್ತ ಯುವತಿ ಇದ್ದದ್ದು ಪಿಜಿಯಲ್ಲಲ್ಲ, ಇವರ ಮನೆಯಲ್ಲಿ!

Suvarna News   | Asianet News
Published : Mar 07, 2021, 09:25 AM IST

ರಮೇಶ್ ಜಾರಕಿಹೊಳಿ ರಾಸಲೀಲೆ ಸೀಡಿ ಹಗರಣದಲ್ಲಿರುವ ಸಂತ್ರಸ್ತ ಯುವತಿ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಆರ್‌ಟಿ ನಗರ ಪಿಜಿಯಲ್ಲಿದ್ದಳು ಎನ್ನಲಾದ ಯುವತಿ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಪಿಜಿ ಖಾಲಿ ಮಾಡಿದ್ದಾಳೆ. 

ಬೆಂಗಳೂರು (ಮಾ. 07): ರಮೇಶ್ ಜಾರಕಿಹೊಳಿ ರಾಸಲೀಲೆ ಸೀಡಿ ಹಗರಣದಲ್ಲಿರುವ ಸಂತ್ರಸ್ತ ಯುವತಿ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಆರ್‌ಟಿ ನಗರ ಪಿಜಿಯಲ್ಲಿದ್ದಳು ಎನ್ನಲಾದ ಯುವತಿ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಪಿಜಿ ಖಾಲಿ ಮಾಡಿದ್ದಾಳೆ. ಗಂಗಾನಗರ ಸಮೀಪದ ಬಾಡಿಗೆ ಕಟ್ಟಡದ ಮಾಲಿಕರೊಬ್ಬರು ಯುವತಿಯ ಗುರುತು ಪತ್ತೆ ಹಚ್ಚಿ ಅವರ ಬಾಡಿಗೆ ಮನೆಯಲ್ಲಿದ್ದರು ಎಂದು ಹೇಳಿದ್ದಾರೆ. ಆ ಯುವತಿಯ ಚಲನವಲನಗಳ ಬಗ್ಗೆ ಮಾತನಾಡಿದ್ದಾರೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?