ಹ್ಯಾಕರ್ ಬುದ್ಧಿ ತೋರಿಸಿ, ಜಾರಕಿಹೊಳಿಯನ್ನು ಖೆಡ್ಡಾಗೆ ಬೀಳಿಸಿದ ಶ್ರವಣ್..!

ಹ್ಯಾಕರ್ ಬುದ್ಧಿ ತೋರಿಸಿ, ಜಾರಕಿಹೊಳಿಯನ್ನು ಖೆಡ್ಡಾಗೆ ಬೀಳಿಸಿದ ಶ್ರವಣ್..!

Suvarna News   | Asianet News
Published : Mar 26, 2021, 10:13 AM ISTUpdated : Mar 26, 2021, 10:15 AM IST

ಯುವತಿಯನ್ನು ಬಳಸಿಕೊಂಡು ಜಾರಕಿಹೊಳಿಯನ್ನು ಸಿಲುಕಿಸಲು ಶಂಕಿತ ಕಿಂಗ್‌ಪಿನ್‌ಗಳು ಮಾಡಿದ ಖತರ್ನಾಕ್ ಪ್ಲ್ಯಾನ್ ಹೇಗಿತ್ತು ಗೊತ್ತಾ..? ಶಂಕಿತ ಕಿಂಗ್‌ಪಿನ್‌ಗಳಲ್ಲಿ ಒಬ್ಬನಾದ ಶ್ರವಣ್, ಯುವತಿಯ ಮೊಬೈಲ್ ಹ್ಯಾಕ್ ಮಾಡಿದ್ದ. 

ಬೆಂಗಳೂರು (ಮಾ. 26): ಯುವತಿಯನ್ನು ಬಳಸಿಕೊಂಡು ಜಾರಕಿಹೊಳಿಯನ್ನು ಸಿಲುಕಿಸಲು ಶಂಕಿತ ಕಿಂಗ್‌ಪಿನ್‌ಗಳು ಮಾಡಿದ ಖತರ್ನಾಕ್ ಪ್ಲ್ಯಾನ್ ಹೇಗಿತ್ತು ಗೊತ್ತಾ..? ಶಂಕಿತ ಕಿಂಗ್‌ಪಿನ್‌ಗಳಲ್ಲಿ ಒಬ್ಬನಾದ ಶ್ರವಣ್, ಯುವತಿಯ ಮೊಬೈಲ್ ಹ್ಯಾಕ್ ಮಾಡಿದ್ದ. ಯುವತಿಯ ಮೊಬೈಲ್‌ಗೆ ಸಾಫ್ಟ್‌ವೇರ್ ಟೂಲ್ ಅಳವಡಿಸಿದ್ದ. ಫೋನ್ ಕಾಲ್ ಹಾಗೂ ವಿಡಿಯೋ ಕಾಲ್‌ಗಳನ್ನು ಮಾನಿಟರ್ ಮಾಡುತ್ತಿದ್ದ. ಅದೇ ರೀತಿ ಜಾರಕಿಹೊಳಿ ವಾಟ್ಸಾಪ್ ಕಾಲ್ ಕೂಡಾ ರೆಕಾರ್ಡ್ ಮಾಡಿದ್ದ. ಈ ಬಗ್ಗೆ ಇನ್ನಷ್ಟು ಅಪ್‌ಡೇಟ್ ಇಲ್ಲಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!