ಹ್ಯಾಕರ್ ಬುದ್ಧಿ ತೋರಿಸಿ, ಜಾರಕಿಹೊಳಿಯನ್ನು ಖೆಡ್ಡಾಗೆ ಬೀಳಿಸಿದ ಶ್ರವಣ್..!

ಹ್ಯಾಕರ್ ಬುದ್ಧಿ ತೋರಿಸಿ, ಜಾರಕಿಹೊಳಿಯನ್ನು ಖೆಡ್ಡಾಗೆ ಬೀಳಿಸಿದ ಶ್ರವಣ್..!

Suvarna News   | Asianet News
Published : Mar 26, 2021, 10:13 AM ISTUpdated : Mar 26, 2021, 10:15 AM IST

ಯುವತಿಯನ್ನು ಬಳಸಿಕೊಂಡು ಜಾರಕಿಹೊಳಿಯನ್ನು ಸಿಲುಕಿಸಲು ಶಂಕಿತ ಕಿಂಗ್‌ಪಿನ್‌ಗಳು ಮಾಡಿದ ಖತರ್ನಾಕ್ ಪ್ಲ್ಯಾನ್ ಹೇಗಿತ್ತು ಗೊತ್ತಾ..? ಶಂಕಿತ ಕಿಂಗ್‌ಪಿನ್‌ಗಳಲ್ಲಿ ಒಬ್ಬನಾದ ಶ್ರವಣ್, ಯುವತಿಯ ಮೊಬೈಲ್ ಹ್ಯಾಕ್ ಮಾಡಿದ್ದ. 

ಬೆಂಗಳೂರು (ಮಾ. 26): ಯುವತಿಯನ್ನು ಬಳಸಿಕೊಂಡು ಜಾರಕಿಹೊಳಿಯನ್ನು ಸಿಲುಕಿಸಲು ಶಂಕಿತ ಕಿಂಗ್‌ಪಿನ್‌ಗಳು ಮಾಡಿದ ಖತರ್ನಾಕ್ ಪ್ಲ್ಯಾನ್ ಹೇಗಿತ್ತು ಗೊತ್ತಾ..? ಶಂಕಿತ ಕಿಂಗ್‌ಪಿನ್‌ಗಳಲ್ಲಿ ಒಬ್ಬನಾದ ಶ್ರವಣ್, ಯುವತಿಯ ಮೊಬೈಲ್ ಹ್ಯಾಕ್ ಮಾಡಿದ್ದ. ಯುವತಿಯ ಮೊಬೈಲ್‌ಗೆ ಸಾಫ್ಟ್‌ವೇರ್ ಟೂಲ್ ಅಳವಡಿಸಿದ್ದ. ಫೋನ್ ಕಾಲ್ ಹಾಗೂ ವಿಡಿಯೋ ಕಾಲ್‌ಗಳನ್ನು ಮಾನಿಟರ್ ಮಾಡುತ್ತಿದ್ದ. ಅದೇ ರೀತಿ ಜಾರಕಿಹೊಳಿ ವಾಟ್ಸಾಪ್ ಕಾಲ್ ಕೂಡಾ ರೆಕಾರ್ಡ್ ಮಾಡಿದ್ದ. ಈ ಬಗ್ಗೆ ಇನ್ನಷ್ಟು ಅಪ್‌ಡೇಟ್ ಇಲ್ಲಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!