ಹ್ಯಾಕರ್ ಬುದ್ಧಿ ತೋರಿಸಿ, ಜಾರಕಿಹೊಳಿಯನ್ನು ಖೆಡ್ಡಾಗೆ ಬೀಳಿಸಿದ ಶ್ರವಣ್..!

ಹ್ಯಾಕರ್ ಬುದ್ಧಿ ತೋರಿಸಿ, ಜಾರಕಿಹೊಳಿಯನ್ನು ಖೆಡ್ಡಾಗೆ ಬೀಳಿಸಿದ ಶ್ರವಣ್..!

Suvarna News   | Asianet News
Published : Mar 26, 2021, 10:13 AM ISTUpdated : Mar 26, 2021, 10:15 AM IST

ಯುವತಿಯನ್ನು ಬಳಸಿಕೊಂಡು ಜಾರಕಿಹೊಳಿಯನ್ನು ಸಿಲುಕಿಸಲು ಶಂಕಿತ ಕಿಂಗ್‌ಪಿನ್‌ಗಳು ಮಾಡಿದ ಖತರ್ನಾಕ್ ಪ್ಲ್ಯಾನ್ ಹೇಗಿತ್ತು ಗೊತ್ತಾ..? ಶಂಕಿತ ಕಿಂಗ್‌ಪಿನ್‌ಗಳಲ್ಲಿ ಒಬ್ಬನಾದ ಶ್ರವಣ್, ಯುವತಿಯ ಮೊಬೈಲ್ ಹ್ಯಾಕ್ ಮಾಡಿದ್ದ. 

ಬೆಂಗಳೂರು (ಮಾ. 26): ಯುವತಿಯನ್ನು ಬಳಸಿಕೊಂಡು ಜಾರಕಿಹೊಳಿಯನ್ನು ಸಿಲುಕಿಸಲು ಶಂಕಿತ ಕಿಂಗ್‌ಪಿನ್‌ಗಳು ಮಾಡಿದ ಖತರ್ನಾಕ್ ಪ್ಲ್ಯಾನ್ ಹೇಗಿತ್ತು ಗೊತ್ತಾ..? ಶಂಕಿತ ಕಿಂಗ್‌ಪಿನ್‌ಗಳಲ್ಲಿ ಒಬ್ಬನಾದ ಶ್ರವಣ್, ಯುವತಿಯ ಮೊಬೈಲ್ ಹ್ಯಾಕ್ ಮಾಡಿದ್ದ. ಯುವತಿಯ ಮೊಬೈಲ್‌ಗೆ ಸಾಫ್ಟ್‌ವೇರ್ ಟೂಲ್ ಅಳವಡಿಸಿದ್ದ. ಫೋನ್ ಕಾಲ್ ಹಾಗೂ ವಿಡಿಯೋ ಕಾಲ್‌ಗಳನ್ನು ಮಾನಿಟರ್ ಮಾಡುತ್ತಿದ್ದ. ಅದೇ ರೀತಿ ಜಾರಕಿಹೊಳಿ ವಾಟ್ಸಾಪ್ ಕಾಲ್ ಕೂಡಾ ರೆಕಾರ್ಡ್ ಮಾಡಿದ್ದ. ಈ ಬಗ್ಗೆ ಇನ್ನಷ್ಟು ಅಪ್‌ಡೇಟ್ ಇಲ್ಲಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!