ಹ್ಯಾಕರ್ ಬುದ್ಧಿ ತೋರಿಸಿ, ಜಾರಕಿಹೊಳಿಯನ್ನು ಖೆಡ್ಡಾಗೆ ಬೀಳಿಸಿದ ಶ್ರವಣ್..!

ಹ್ಯಾಕರ್ ಬುದ್ಧಿ ತೋರಿಸಿ, ಜಾರಕಿಹೊಳಿಯನ್ನು ಖೆಡ್ಡಾಗೆ ಬೀಳಿಸಿದ ಶ್ರವಣ್..!

Suvarna News   | Asianet News
Published : Mar 26, 2021, 10:13 AM ISTUpdated : Mar 26, 2021, 10:15 AM IST

ಯುವತಿಯನ್ನು ಬಳಸಿಕೊಂಡು ಜಾರಕಿಹೊಳಿಯನ್ನು ಸಿಲುಕಿಸಲು ಶಂಕಿತ ಕಿಂಗ್‌ಪಿನ್‌ಗಳು ಮಾಡಿದ ಖತರ್ನಾಕ್ ಪ್ಲ್ಯಾನ್ ಹೇಗಿತ್ತು ಗೊತ್ತಾ..? ಶಂಕಿತ ಕಿಂಗ್‌ಪಿನ್‌ಗಳಲ್ಲಿ ಒಬ್ಬನಾದ ಶ್ರವಣ್, ಯುವತಿಯ ಮೊಬೈಲ್ ಹ್ಯಾಕ್ ಮಾಡಿದ್ದ. 

ಬೆಂಗಳೂರು (ಮಾ. 26): ಯುವತಿಯನ್ನು ಬಳಸಿಕೊಂಡು ಜಾರಕಿಹೊಳಿಯನ್ನು ಸಿಲುಕಿಸಲು ಶಂಕಿತ ಕಿಂಗ್‌ಪಿನ್‌ಗಳು ಮಾಡಿದ ಖತರ್ನಾಕ್ ಪ್ಲ್ಯಾನ್ ಹೇಗಿತ್ತು ಗೊತ್ತಾ..? ಶಂಕಿತ ಕಿಂಗ್‌ಪಿನ್‌ಗಳಲ್ಲಿ ಒಬ್ಬನಾದ ಶ್ರವಣ್, ಯುವತಿಯ ಮೊಬೈಲ್ ಹ್ಯಾಕ್ ಮಾಡಿದ್ದ. ಯುವತಿಯ ಮೊಬೈಲ್‌ಗೆ ಸಾಫ್ಟ್‌ವೇರ್ ಟೂಲ್ ಅಳವಡಿಸಿದ್ದ. ಫೋನ್ ಕಾಲ್ ಹಾಗೂ ವಿಡಿಯೋ ಕಾಲ್‌ಗಳನ್ನು ಮಾನಿಟರ್ ಮಾಡುತ್ತಿದ್ದ. ಅದೇ ರೀತಿ ಜಾರಕಿಹೊಳಿ ವಾಟ್ಸಾಪ್ ಕಾಲ್ ಕೂಡಾ ರೆಕಾರ್ಡ್ ಮಾಡಿದ್ದ. ಈ ಬಗ್ಗೆ ಇನ್ನಷ್ಟು ಅಪ್‌ಡೇಟ್ ಇಲ್ಲಿದೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!