CD Scandal: ತನಿಖಾ ವರದಿ ಸಲ್ಲಿಸಲು SITಗೆ ಹೈಕೋರ್ಟ್ ಅನುಮತಿ, ರಮೇಶ್ ಜಾರಕಿಹೊಳಿಗೆ ಆತಂಕ!

CD Scandal: ತನಿಖಾ ವರದಿ ಸಲ್ಲಿಸಲು SITಗೆ ಹೈಕೋರ್ಟ್ ಅನುಮತಿ, ರಮೇಶ್ ಜಾರಕಿಹೊಳಿಗೆ ಆತಂಕ!

Published : Feb 03, 2022, 05:06 PM IST

ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಸಿ.ಡಿ. ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ, ಅಂತಿಮ ತನಿಖಾ ವರದಿ ಸಲ್ಲಿಸಲು ತನಿಖಾ ತಂಡ ಎಸ್ಐಟಿಗೆ ಹೈಕೋರ್ಟ್ (High Court) ಅನುಮತಿ ನೀಡಿದೆ. ಸಕ್ಷಮ ಮ್ಯಾಜಿಸ್ಟ್ರೇಟ್ ಮುಂದೆ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠವು ಅನುಮತಿ ನೀಡಿದ್ದು, ಅರ್ಜಿದಾರರು ಎತ್ತಿರುವ ಪ್ರಶ್ನೆಗಳನ್ನು ಮುಕ್ತವಾಗಿರಿಸಿದೆ. 

ಬೆಂಗಳೂರು(ಫೆ.03): ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಸಿ.ಡಿ. ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ, ಅಂತಿಮ ತನಿಖಾ ವರದಿ ಸಲ್ಲಿಸಲು ತನಿಖಾ ತಂಡ ಎಸ್ಐಟಿಗೆ ಹೈಕೋರ್ಟ್ (High Court) ಅನುಮತಿ ನೀಡಿದೆ. ಸಕ್ಷಮ ಮ್ಯಾಜಿಸ್ಟ್ರೇಟ್ ಮುಂದೆ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠವು ಅನುಮತಿ ನೀಡಿದ್ದು, ಅರ್ಜಿದಾರರು ಎತ್ತಿರುವ ಪ್ರಶ್ನೆಗಳನ್ನು ಮುಕ್ತವಾಗಿರಿಸಿದೆ. 

ಲೈಂಗಿಕ ದೌರ್ಜನ್ಯ ಆರೋಪದಿಂದ ರಮೇಶ್ ಜಾರಕಿಹೊಳಿ‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯದಲ್ಲೇ ಅವರ ಭವಿಷ್ಯ ತೀರ್ಮಾನವಾಗಲಿದೆ. ಇದೀಗ ತನಿಖೆ ಮುಕ್ತಾಯವಾಗಿದ್ದು, ವರದಿ ಸಲ್ಲಿಕೆಯಾಗಲಿದೆ. ಪೊಲೀಸರ ಅಂತಿಮ ವರದಿಯಲ್ಲಿ ರಮೇಶ್ ಜಾರಕಿಹೊಳಿ ಭವಿಷ್ಯ ಇದೆ. ಯುವತಿಯ ಆರೋಪ ಸಾಬೀತಾಗದಿದ್ದರೆ ಬಿ ರಿಪೋರ್ಟ್ ಸಲ್ಲಿಕೆಯಾಗುತ್ತದೆ. ಸಿ ರಿಪೋರ್ಟ್ ಸಲ್ಲಿಸಿದರೆ ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗುತ್ತಾರೆ. ಚಾರ್ಜ್‌ಶೀಟ್ ಸಲ್ಲಿಸಿದರೆ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಲಿದೆ. ಹೀಗಾಗಿ ಸದ್ಯಕ್ಕೆ ಅಂತಿಮ ವರದಿಯು ರಮೇಶ್ ಭವಿಷ್ಯವನ್ನು ತೀರ್ಮಾನಿಸುತ್ತದೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more