CD Scandal: ತನಿಖಾ ವರದಿ ಸಲ್ಲಿಸಲು SITಗೆ ಹೈಕೋರ್ಟ್ ಅನುಮತಿ, ರಮೇಶ್ ಜಾರಕಿಹೊಳಿಗೆ ಆತಂಕ!

CD Scandal: ತನಿಖಾ ವರದಿ ಸಲ್ಲಿಸಲು SITಗೆ ಹೈಕೋರ್ಟ್ ಅನುಮತಿ, ರಮೇಶ್ ಜಾರಕಿಹೊಳಿಗೆ ಆತಂಕ!

Published : Feb 03, 2022, 05:06 PM IST

ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಸಿ.ಡಿ. ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ, ಅಂತಿಮ ತನಿಖಾ ವರದಿ ಸಲ್ಲಿಸಲು ತನಿಖಾ ತಂಡ ಎಸ್ಐಟಿಗೆ ಹೈಕೋರ್ಟ್ (High Court) ಅನುಮತಿ ನೀಡಿದೆ. ಸಕ್ಷಮ ಮ್ಯಾಜಿಸ್ಟ್ರೇಟ್ ಮುಂದೆ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠವು ಅನುಮತಿ ನೀಡಿದ್ದು, ಅರ್ಜಿದಾರರು ಎತ್ತಿರುವ ಪ್ರಶ್ನೆಗಳನ್ನು ಮುಕ್ತವಾಗಿರಿಸಿದೆ. 

ಬೆಂಗಳೂರು(ಫೆ.03): ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಸಿ.ಡಿ. ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ, ಅಂತಿಮ ತನಿಖಾ ವರದಿ ಸಲ್ಲಿಸಲು ತನಿಖಾ ತಂಡ ಎಸ್ಐಟಿಗೆ ಹೈಕೋರ್ಟ್ (High Court) ಅನುಮತಿ ನೀಡಿದೆ. ಸಕ್ಷಮ ಮ್ಯಾಜಿಸ್ಟ್ರೇಟ್ ಮುಂದೆ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ವಿಭಾಗೀಯ ಪೀಠವು ಅನುಮತಿ ನೀಡಿದ್ದು, ಅರ್ಜಿದಾರರು ಎತ್ತಿರುವ ಪ್ರಶ್ನೆಗಳನ್ನು ಮುಕ್ತವಾಗಿರಿಸಿದೆ. 

ಲೈಂಗಿಕ ದೌರ್ಜನ್ಯ ಆರೋಪದಿಂದ ರಮೇಶ್ ಜಾರಕಿಹೊಳಿ‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯದಲ್ಲೇ ಅವರ ಭವಿಷ್ಯ ತೀರ್ಮಾನವಾಗಲಿದೆ. ಇದೀಗ ತನಿಖೆ ಮುಕ್ತಾಯವಾಗಿದ್ದು, ವರದಿ ಸಲ್ಲಿಕೆಯಾಗಲಿದೆ. ಪೊಲೀಸರ ಅಂತಿಮ ವರದಿಯಲ್ಲಿ ರಮೇಶ್ ಜಾರಕಿಹೊಳಿ ಭವಿಷ್ಯ ಇದೆ. ಯುವತಿಯ ಆರೋಪ ಸಾಬೀತಾಗದಿದ್ದರೆ ಬಿ ರಿಪೋರ್ಟ್ ಸಲ್ಲಿಕೆಯಾಗುತ್ತದೆ. ಸಿ ರಿಪೋರ್ಟ್ ಸಲ್ಲಿಸಿದರೆ ರಮೇಶ್ ಜಾರಕಿಹೊಳಿ ಆರೋಪ ಮುಕ್ತರಾಗುತ್ತಾರೆ. ಚಾರ್ಜ್‌ಶೀಟ್ ಸಲ್ಲಿಸಿದರೆ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಲಿದೆ. ಹೀಗಾಗಿ ಸದ್ಯಕ್ಕೆ ಅಂತಿಮ ವರದಿಯು ರಮೇಶ್ ಭವಿಷ್ಯವನ್ನು ತೀರ್ಮಾನಿಸುತ್ತದೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more