ಸಾಹುಕಾರ್ ರಾಸಲೀಲೆ ಕೇಸ್ : ಸಿಂಗಲ್ ಬೆಡ್‌ ರೂಂ, ಸೀಡಿ ಲೇಡಿಗಾಗಿ ತಲಾಶ್..!

ಸಾಹುಕಾರ್ ರಾಸಲೀಲೆ ಕೇಸ್ : ಸಿಂಗಲ್ ಬೆಡ್‌ ರೂಂ, ಸೀಡಿ ಲೇಡಿಗಾಗಿ ತಲಾಶ್..!

Suvarna News   | Asianet News
Published : Mar 08, 2021, 10:24 AM ISTUpdated : Mar 08, 2021, 10:53 AM IST

ರಮೇಶ್ ಜಾರಕಿಹೊಳಿ ಜತೆಗೆ ಇದ್ದಾರೆ ಎನ್ನಲಾದ ಯುವತಿ ಪತ್ತೆಗೆ ಬೆಂಗಳೂರಿನ ಕಬ್ಬನ್‌ಪಾರ್ಕ್ ಠಾಣೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಯುವತಿ ಆರ್‌.ಟಿ.ನಗರದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದಳು ಎಂಬುದು ತಿಳಿದು ಬಂದಿದೆ.

ಬೆಂಗಳೂರು (ಮಾ. 08): ರಮೇಶ್ ಜಾರಕಿಹೊಳಿ ಜತೆಗೆ ಇದ್ದಾರೆ ಎನ್ನಲಾದ ಯುವತಿ ಪತ್ತೆಗೆ ಬೆಂಗಳೂರಿನ ಕಬ್ಬನ್‌ಪಾರ್ಕ್ ಠಾಣೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಯುವತಿ ಆರ್‌.ಟಿ.ನಗರದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದಳು ಎಂಬುದು ತಿಳಿದು ಬಂದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಏಕಾಏಕಿ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡು ನಾಪತ್ತೆಯಾಗಿದ್ದಾಳೆ. ಎನ್‌ಜಿಓದಲ್ಲಿ ಕೆಲಸ ಮಾಡುತ್ತಿದ್ದಾಗಿ ಮನೆ ಮಾಲೀಕನ ಬಳಿ ಹೇಳಿಕೊಂಡಿದ್ದಳಂತೆ. 

ಉತ್ತರ ಕರ್ನಾಟಕ ಕೆಲವು ಜಿಲ್ಲೆಗಳಲ್ಲಿನ ಆಕೆಯ ಕುಟುಂಬದ ಸದಸ್ಯರ ಪತ್ತೆಗೆ ಹುಡುಕಾಟ ನಡೆಸಿದ್ದು, ಆಕೆಯನ್ನು ಪತ್ತೆ ಹಚ್ಚಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಯುವತಿ ಸಿಕ್ಕರೆ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ಸಿಗಲಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!