ಸಾಹುಕಾರ್ ರಾಸಲೀಲೆ ಕೇಸ್ : ಸಿಂಗಲ್ ಬೆಡ್‌ ರೂಂ, ಸೀಡಿ ಲೇಡಿಗಾಗಿ ತಲಾಶ್..!

ಸಾಹುಕಾರ್ ರಾಸಲೀಲೆ ಕೇಸ್ : ಸಿಂಗಲ್ ಬೆಡ್‌ ರೂಂ, ಸೀಡಿ ಲೇಡಿಗಾಗಿ ತಲಾಶ್..!

Suvarna News   | Asianet News
Published : Mar 08, 2021, 10:24 AM ISTUpdated : Mar 08, 2021, 10:53 AM IST

ರಮೇಶ್ ಜಾರಕಿಹೊಳಿ ಜತೆಗೆ ಇದ್ದಾರೆ ಎನ್ನಲಾದ ಯುವತಿ ಪತ್ತೆಗೆ ಬೆಂಗಳೂರಿನ ಕಬ್ಬನ್‌ಪಾರ್ಕ್ ಠಾಣೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಯುವತಿ ಆರ್‌.ಟಿ.ನಗರದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದಳು ಎಂಬುದು ತಿಳಿದು ಬಂದಿದೆ.

ಬೆಂಗಳೂರು (ಮಾ. 08): ರಮೇಶ್ ಜಾರಕಿಹೊಳಿ ಜತೆಗೆ ಇದ್ದಾರೆ ಎನ್ನಲಾದ ಯುವತಿ ಪತ್ತೆಗೆ ಬೆಂಗಳೂರಿನ ಕಬ್ಬನ್‌ಪಾರ್ಕ್ ಠಾಣೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಯುವತಿ ಆರ್‌.ಟಿ.ನಗರದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದಳು ಎಂಬುದು ತಿಳಿದು ಬಂದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಏಕಾಏಕಿ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡು ನಾಪತ್ತೆಯಾಗಿದ್ದಾಳೆ. ಎನ್‌ಜಿಓದಲ್ಲಿ ಕೆಲಸ ಮಾಡುತ್ತಿದ್ದಾಗಿ ಮನೆ ಮಾಲೀಕನ ಬಳಿ ಹೇಳಿಕೊಂಡಿದ್ದಳಂತೆ. 

ಉತ್ತರ ಕರ್ನಾಟಕ ಕೆಲವು ಜಿಲ್ಲೆಗಳಲ್ಲಿನ ಆಕೆಯ ಕುಟುಂಬದ ಸದಸ್ಯರ ಪತ್ತೆಗೆ ಹುಡುಕಾಟ ನಡೆಸಿದ್ದು, ಆಕೆಯನ್ನು ಪತ್ತೆ ಹಚ್ಚಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಯುವತಿ ಸಿಕ್ಕರೆ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್ ಸಿಗಲಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!