ನನ್ನ ಮಗಳನ್ನು ಕಿಡ್ನಾಪ್ ಮಾಡಿ, ಬೆದರಿಕೆ ಅಶ್ಲೀಲ ವಿಡಿಯೋ ಮಾಡಿದ್ದಾರೆ: ಯುವತಿ ತಂದೆ

ನನ್ನ ಮಗಳನ್ನು ಕಿಡ್ನಾಪ್ ಮಾಡಿ, ಬೆದರಿಕೆ ಅಶ್ಲೀಲ ವಿಡಿಯೋ ಮಾಡಿದ್ದಾರೆ: ಯುವತಿ ತಂದೆ

Suvarna News   | Asianet News
Published : Mar 17, 2021, 10:34 AM ISTUpdated : Mar 17, 2021, 10:42 AM IST

ರಮೇಶ್ ಜಾರಕಿಹೊಳಿ ರಾಸಲೀಲೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಯುವತಿಯ ತಂದೆ, ನನ್ನ ಮಗಳನ್ನು ಹಾಸ್ಟೆಲ್‌ನಿಂದ ಕಿಡ್ನಾಪ್‌ ಮಾಡಿ, ಆಕೆಯನ್ನು ಹೆದರಿಸಿ ಅಶ್ಲೀಲ ಸೀಡಿ ತಯಾರಿಸಲಾಗಿದೆ ಎಂದು ಬೆಳಗಾವಿಯಲ್ಲಿ ದೂರು ನೀಡಿದ್ದಾರೆ.

ಬೆಂಗಳೂರು (ಮಾ. 17): ರಮೇಶ್ ಜಾರಕಿಹೊಳಿ ರಾಸಲೀಲೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಯುವತಿಯ ತಂದೆ, ನನ್ನ ಮಗಳನ್ನು ಹಾಸ್ಟೆಲ್‌ನಿಂದ ಕಿಡ್ನಾಪ್‌ ಮಾಡಿ, ಆಕೆಯನ್ನು ಹೆದರಿಸಿ ಅಶ್ಲೀಲ ಸೀಡಿ ತಯಾರಿಸಲಾಗಿದೆ ಎಂದು ಬೆಳಗಾವಿಯಲ್ಲಿ ದೂರು ನೀಡಿದ್ದಾರೆ. 'ನನ್ನ ಮಗಳನ್ನು ಅಪರಿಚಿತರು ಅಪಪಹರಿಸಿದ್ದಾರೆ. ನಕಲಿ ಸಿಡಿ ಹರಿಯಬಿಟ್ಟು ನನಗೆ ಹಾಗೂ ನನ್ನ ಮಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ನನ್ನ ಮಗಳನ್ನು ಹುಡುಕಿಕೊಡಿ' ಎಂದು ಕಣ್ಣೀರಿಟ್ಟಿದ್ಧಾಳೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ