ಇಡೀ ಕೇಸ್ ಮಹಾನಾಯಕ ಡಿಕೆಶಿ ಷಡ್ಯಂತ್ರ, 11 ಸಾಕ್ಷ್ಯಗಳನ್ನೂ SIT ಗೆ ಕೊಡ್ತೀನಿ: ಜಾರಕಿಹೊಳಿ

ಇಡೀ ಕೇಸ್ ಮಹಾನಾಯಕ ಡಿಕೆಶಿ ಷಡ್ಯಂತ್ರ, 11 ಸಾಕ್ಷ್ಯಗಳನ್ನೂ SIT ಗೆ ಕೊಡ್ತೀನಿ: ಜಾರಕಿಹೊಳಿ

Suvarna News   | Asianet News
Published : Mar 28, 2021, 09:50 AM ISTUpdated : Mar 28, 2021, 11:45 AM IST

ಸೀಡಿ ರಾಸಲೀಲೆ ಪ್ರಕರಣದಲ್ಲಿ ಮಹಾನಾಯಕ ಯಾರು ಎಂಬ ಒಗಟಿಗೆ ಕಡೆಗೂ ಉತ್ತರ ಸಿಕ್ಕಿದೆ. ಇಡೀ ಪ್ರಕರಣ ಡಿಕೆಶಿಯ ಷಡ್ಯಂತ್ರವಾಗಿದ್ದು ಕನಕಪುರದಲ್ಲಿ ಅವರನ್ನು ಸೋಲಿಸಲು ಪಣ ತೊಡುವೆ' ಎಂದು ಸಾಹುಕಾರ್ ಹೇಳಿದ್ದಾರೆ. 
 

ಬೆಂಗಳೂರು (ಮಾ. 28): ಸೀಡಿ ರಾಸಲೀಲೆ ಪ್ರಕರಣದಲ್ಲಿ ಮಹಾನಾಯಕ ಯಾರು ಎಂಬ ಒಗಟಿಗೆ ಕಡೆಗೂ ಉತ್ತರ ಸಿಕ್ಕಿದೆ. 'ಈ ವರೆಗೆ ನಾನು ಹೇಳುತ್ತಿದ್ದ ಮಹಾನಾಯಕ ಯಾರೆಂದು ಯುವತಿಯ ಪೋಷಕರೇ ಹೇಳಿದ್ದಾರೆ. ಇಡೀ ಪ್ರಕರಣ ಡಿಕೆಶಿಯ ಷಡ್ಯಂತ್ರವಾಗಿದ್ದು ಕನಕಪುರದಲ್ಲಿ ಅವರನ್ನು ಸೋಲಿಸಲು ಪಣ ತೊಡುವೆ' ಎಂದಿದ್ದಾರೆ. 'ನನ್ನ ಬಳಿ ಇನ್ನೂ 11 ಸಾಕ್ಷ್ಯಗಳಿವೆ. ಅವೆಲ್ಲವನ್ನೂ ಎಸ್‌ಐಟಿಗೆ ನೀಡುತ್ತೇನೆ. ಡಿಕೆಶಿ ರಾಜಕಾರಣಕ್ಕೆ ನಾಲಾಯಕ್. ನಿವೃತ್ತಿ ಪಡೆಯುವುದು ಒಳ್ಳೆಯದು' ಎಂದು ಕುಟುಕಿದ್ದಾರೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?