ಇಡೀ ಕೇಸ್ ಮಹಾನಾಯಕ ಡಿಕೆಶಿ ಷಡ್ಯಂತ್ರ, 11 ಸಾಕ್ಷ್ಯಗಳನ್ನೂ SIT ಗೆ ಕೊಡ್ತೀನಿ: ಜಾರಕಿಹೊಳಿ

ಇಡೀ ಕೇಸ್ ಮಹಾನಾಯಕ ಡಿಕೆಶಿ ಷಡ್ಯಂತ್ರ, 11 ಸಾಕ್ಷ್ಯಗಳನ್ನೂ SIT ಗೆ ಕೊಡ್ತೀನಿ: ಜಾರಕಿಹೊಳಿ

Suvarna News   | Asianet News
Published : Mar 28, 2021, 09:50 AM ISTUpdated : Mar 28, 2021, 11:45 AM IST

ಸೀಡಿ ರಾಸಲೀಲೆ ಪ್ರಕರಣದಲ್ಲಿ ಮಹಾನಾಯಕ ಯಾರು ಎಂಬ ಒಗಟಿಗೆ ಕಡೆಗೂ ಉತ್ತರ ಸಿಕ್ಕಿದೆ. ಇಡೀ ಪ್ರಕರಣ ಡಿಕೆಶಿಯ ಷಡ್ಯಂತ್ರವಾಗಿದ್ದು ಕನಕಪುರದಲ್ಲಿ ಅವರನ್ನು ಸೋಲಿಸಲು ಪಣ ತೊಡುವೆ' ಎಂದು ಸಾಹುಕಾರ್ ಹೇಳಿದ್ದಾರೆ. 
 

ಬೆಂಗಳೂರು (ಮಾ. 28): ಸೀಡಿ ರಾಸಲೀಲೆ ಪ್ರಕರಣದಲ್ಲಿ ಮಹಾನಾಯಕ ಯಾರು ಎಂಬ ಒಗಟಿಗೆ ಕಡೆಗೂ ಉತ್ತರ ಸಿಕ್ಕಿದೆ. 'ಈ ವರೆಗೆ ನಾನು ಹೇಳುತ್ತಿದ್ದ ಮಹಾನಾಯಕ ಯಾರೆಂದು ಯುವತಿಯ ಪೋಷಕರೇ ಹೇಳಿದ್ದಾರೆ. ಇಡೀ ಪ್ರಕರಣ ಡಿಕೆಶಿಯ ಷಡ್ಯಂತ್ರವಾಗಿದ್ದು ಕನಕಪುರದಲ್ಲಿ ಅವರನ್ನು ಸೋಲಿಸಲು ಪಣ ತೊಡುವೆ' ಎಂದಿದ್ದಾರೆ. 'ನನ್ನ ಬಳಿ ಇನ್ನೂ 11 ಸಾಕ್ಷ್ಯಗಳಿವೆ. ಅವೆಲ್ಲವನ್ನೂ ಎಸ್‌ಐಟಿಗೆ ನೀಡುತ್ತೇನೆ. ಡಿಕೆಶಿ ರಾಜಕಾರಣಕ್ಕೆ ನಾಲಾಯಕ್. ನಿವೃತ್ತಿ ಪಡೆಯುವುದು ಒಳ್ಳೆಯದು' ಎಂದು ಕುಟುಕಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!