ಇಡೀ ಕೇಸ್ ಮಹಾನಾಯಕ ಡಿಕೆಶಿ ಷಡ್ಯಂತ್ರ, 11 ಸಾಕ್ಷ್ಯಗಳನ್ನೂ SIT ಗೆ ಕೊಡ್ತೀನಿ: ಜಾರಕಿಹೊಳಿ

ಇಡೀ ಕೇಸ್ ಮಹಾನಾಯಕ ಡಿಕೆಶಿ ಷಡ್ಯಂತ್ರ, 11 ಸಾಕ್ಷ್ಯಗಳನ್ನೂ SIT ಗೆ ಕೊಡ್ತೀನಿ: ಜಾರಕಿಹೊಳಿ

Suvarna News   | Asianet News
Published : Mar 28, 2021, 09:50 AM ISTUpdated : Mar 28, 2021, 11:45 AM IST

ಸೀಡಿ ರಾಸಲೀಲೆ ಪ್ರಕರಣದಲ್ಲಿ ಮಹಾನಾಯಕ ಯಾರು ಎಂಬ ಒಗಟಿಗೆ ಕಡೆಗೂ ಉತ್ತರ ಸಿಕ್ಕಿದೆ. ಇಡೀ ಪ್ರಕರಣ ಡಿಕೆಶಿಯ ಷಡ್ಯಂತ್ರವಾಗಿದ್ದು ಕನಕಪುರದಲ್ಲಿ ಅವರನ್ನು ಸೋಲಿಸಲು ಪಣ ತೊಡುವೆ' ಎಂದು ಸಾಹುಕಾರ್ ಹೇಳಿದ್ದಾರೆ. 
 

ಬೆಂಗಳೂರು (ಮಾ. 28): ಸೀಡಿ ರಾಸಲೀಲೆ ಪ್ರಕರಣದಲ್ಲಿ ಮಹಾನಾಯಕ ಯಾರು ಎಂಬ ಒಗಟಿಗೆ ಕಡೆಗೂ ಉತ್ತರ ಸಿಕ್ಕಿದೆ. 'ಈ ವರೆಗೆ ನಾನು ಹೇಳುತ್ತಿದ್ದ ಮಹಾನಾಯಕ ಯಾರೆಂದು ಯುವತಿಯ ಪೋಷಕರೇ ಹೇಳಿದ್ದಾರೆ. ಇಡೀ ಪ್ರಕರಣ ಡಿಕೆಶಿಯ ಷಡ್ಯಂತ್ರವಾಗಿದ್ದು ಕನಕಪುರದಲ್ಲಿ ಅವರನ್ನು ಸೋಲಿಸಲು ಪಣ ತೊಡುವೆ' ಎಂದಿದ್ದಾರೆ. 'ನನ್ನ ಬಳಿ ಇನ್ನೂ 11 ಸಾಕ್ಷ್ಯಗಳಿವೆ. ಅವೆಲ್ಲವನ್ನೂ ಎಸ್‌ಐಟಿಗೆ ನೀಡುತ್ತೇನೆ. ಡಿಕೆಶಿ ರಾಜಕಾರಣಕ್ಕೆ ನಾಲಾಯಕ್. ನಿವೃತ್ತಿ ಪಡೆಯುವುದು ಒಳ್ಳೆಯದು' ಎಂದು ಕುಟುಕಿದ್ದಾರೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!