ಇಡೀ ಕೇಸ್ ಮಹಾನಾಯಕ ಡಿಕೆಶಿ ಷಡ್ಯಂತ್ರ, 11 ಸಾಕ್ಷ್ಯಗಳನ್ನೂ SIT ಗೆ ಕೊಡ್ತೀನಿ: ಜಾರಕಿಹೊಳಿ

ಇಡೀ ಕೇಸ್ ಮಹಾನಾಯಕ ಡಿಕೆಶಿ ಷಡ್ಯಂತ್ರ, 11 ಸಾಕ್ಷ್ಯಗಳನ್ನೂ SIT ಗೆ ಕೊಡ್ತೀನಿ: ಜಾರಕಿಹೊಳಿ

Suvarna News   | Asianet News
Published : Mar 28, 2021, 09:50 AM ISTUpdated : Mar 28, 2021, 11:45 AM IST

ಸೀಡಿ ರಾಸಲೀಲೆ ಪ್ರಕರಣದಲ್ಲಿ ಮಹಾನಾಯಕ ಯಾರು ಎಂಬ ಒಗಟಿಗೆ ಕಡೆಗೂ ಉತ್ತರ ಸಿಕ್ಕಿದೆ. ಇಡೀ ಪ್ರಕರಣ ಡಿಕೆಶಿಯ ಷಡ್ಯಂತ್ರವಾಗಿದ್ದು ಕನಕಪುರದಲ್ಲಿ ಅವರನ್ನು ಸೋಲಿಸಲು ಪಣ ತೊಡುವೆ' ಎಂದು ಸಾಹುಕಾರ್ ಹೇಳಿದ್ದಾರೆ. 
 

ಬೆಂಗಳೂರು (ಮಾ. 28): ಸೀಡಿ ರಾಸಲೀಲೆ ಪ್ರಕರಣದಲ್ಲಿ ಮಹಾನಾಯಕ ಯಾರು ಎಂಬ ಒಗಟಿಗೆ ಕಡೆಗೂ ಉತ್ತರ ಸಿಕ್ಕಿದೆ. 'ಈ ವರೆಗೆ ನಾನು ಹೇಳುತ್ತಿದ್ದ ಮಹಾನಾಯಕ ಯಾರೆಂದು ಯುವತಿಯ ಪೋಷಕರೇ ಹೇಳಿದ್ದಾರೆ. ಇಡೀ ಪ್ರಕರಣ ಡಿಕೆಶಿಯ ಷಡ್ಯಂತ್ರವಾಗಿದ್ದು ಕನಕಪುರದಲ್ಲಿ ಅವರನ್ನು ಸೋಲಿಸಲು ಪಣ ತೊಡುವೆ' ಎಂದಿದ್ದಾರೆ. 'ನನ್ನ ಬಳಿ ಇನ್ನೂ 11 ಸಾಕ್ಷ್ಯಗಳಿವೆ. ಅವೆಲ್ಲವನ್ನೂ ಎಸ್‌ಐಟಿಗೆ ನೀಡುತ್ತೇನೆ. ಡಿಕೆಶಿ ರಾಜಕಾರಣಕ್ಕೆ ನಾಲಾಯಕ್. ನಿವೃತ್ತಿ ಪಡೆಯುವುದು ಒಳ್ಳೆಯದು' ಎಂದು ಕುಟುಕಿದ್ದಾರೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ