ಇಡೀ ಕೇಸ್ ಮಹಾನಾಯಕ ಡಿಕೆಶಿ ಷಡ್ಯಂತ್ರ, 11 ಸಾಕ್ಷ್ಯಗಳನ್ನೂ SIT ಗೆ ಕೊಡ್ತೀನಿ: ಜಾರಕಿಹೊಳಿ

ಇಡೀ ಕೇಸ್ ಮಹಾನಾಯಕ ಡಿಕೆಶಿ ಷಡ್ಯಂತ್ರ, 11 ಸಾಕ್ಷ್ಯಗಳನ್ನೂ SIT ಗೆ ಕೊಡ್ತೀನಿ: ಜಾರಕಿಹೊಳಿ

Suvarna News   | Asianet News
Published : Mar 28, 2021, 09:50 AM ISTUpdated : Mar 28, 2021, 11:45 AM IST

ಸೀಡಿ ರಾಸಲೀಲೆ ಪ್ರಕರಣದಲ್ಲಿ ಮಹಾನಾಯಕ ಯಾರು ಎಂಬ ಒಗಟಿಗೆ ಕಡೆಗೂ ಉತ್ತರ ಸಿಕ್ಕಿದೆ. ಇಡೀ ಪ್ರಕರಣ ಡಿಕೆಶಿಯ ಷಡ್ಯಂತ್ರವಾಗಿದ್ದು ಕನಕಪುರದಲ್ಲಿ ಅವರನ್ನು ಸೋಲಿಸಲು ಪಣ ತೊಡುವೆ' ಎಂದು ಸಾಹುಕಾರ್ ಹೇಳಿದ್ದಾರೆ. 
 

ಬೆಂಗಳೂರು (ಮಾ. 28): ಸೀಡಿ ರಾಸಲೀಲೆ ಪ್ರಕರಣದಲ್ಲಿ ಮಹಾನಾಯಕ ಯಾರು ಎಂಬ ಒಗಟಿಗೆ ಕಡೆಗೂ ಉತ್ತರ ಸಿಕ್ಕಿದೆ. 'ಈ ವರೆಗೆ ನಾನು ಹೇಳುತ್ತಿದ್ದ ಮಹಾನಾಯಕ ಯಾರೆಂದು ಯುವತಿಯ ಪೋಷಕರೇ ಹೇಳಿದ್ದಾರೆ. ಇಡೀ ಪ್ರಕರಣ ಡಿಕೆಶಿಯ ಷಡ್ಯಂತ್ರವಾಗಿದ್ದು ಕನಕಪುರದಲ್ಲಿ ಅವರನ್ನು ಸೋಲಿಸಲು ಪಣ ತೊಡುವೆ' ಎಂದಿದ್ದಾರೆ. 'ನನ್ನ ಬಳಿ ಇನ್ನೂ 11 ಸಾಕ್ಷ್ಯಗಳಿವೆ. ಅವೆಲ್ಲವನ್ನೂ ಎಸ್‌ಐಟಿಗೆ ನೀಡುತ್ತೇನೆ. ಡಿಕೆಶಿ ರಾಜಕಾರಣಕ್ಕೆ ನಾಲಾಯಕ್. ನಿವೃತ್ತಿ ಪಡೆಯುವುದು ಒಳ್ಳೆಯದು' ಎಂದು ಕುಟುಕಿದ್ದಾರೆ. 

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!