ಇಡೀ ಕೇಸ್ ಮಹಾನಾಯಕ ಡಿಕೆಶಿ ಷಡ್ಯಂತ್ರ, 11 ಸಾಕ್ಷ್ಯಗಳನ್ನೂ SIT ಗೆ ಕೊಡ್ತೀನಿ: ಜಾರಕಿಹೊಳಿ

ಇಡೀ ಕೇಸ್ ಮಹಾನಾಯಕ ಡಿಕೆಶಿ ಷಡ್ಯಂತ್ರ, 11 ಸಾಕ್ಷ್ಯಗಳನ್ನೂ SIT ಗೆ ಕೊಡ್ತೀನಿ: ಜಾರಕಿಹೊಳಿ

Published : Mar 28, 2021, 09:50 AM ISTUpdated : Mar 28, 2021, 11:45 AM IST

ಸೀಡಿ ರಾಸಲೀಲೆ ಪ್ರಕರಣದಲ್ಲಿ ಮಹಾನಾಯಕ ಯಾರು ಎಂಬ ಒಗಟಿಗೆ ಕಡೆಗೂ ಉತ್ತರ ಸಿಕ್ಕಿದೆ. ಇಡೀ ಪ್ರಕರಣ ಡಿಕೆಶಿಯ ಷಡ್ಯಂತ್ರವಾಗಿದ್ದು ಕನಕಪುರದಲ್ಲಿ ಅವರನ್ನು ಸೋಲಿಸಲು ಪಣ ತೊಡುವೆ' ಎಂದು ಸಾಹುಕಾರ್ ಹೇಳಿದ್ದಾರೆ. 
 

ಬೆಂಗಳೂರು (ಮಾ. 28): ಸೀಡಿ ರಾಸಲೀಲೆ ಪ್ರಕರಣದಲ್ಲಿ ಮಹಾನಾಯಕ ಯಾರು ಎಂಬ ಒಗಟಿಗೆ ಕಡೆಗೂ ಉತ್ತರ ಸಿಕ್ಕಿದೆ. 'ಈ ವರೆಗೆ ನಾನು ಹೇಳುತ್ತಿದ್ದ ಮಹಾನಾಯಕ ಯಾರೆಂದು ಯುವತಿಯ ಪೋಷಕರೇ ಹೇಳಿದ್ದಾರೆ. ಇಡೀ ಪ್ರಕರಣ ಡಿಕೆಶಿಯ ಷಡ್ಯಂತ್ರವಾಗಿದ್ದು ಕನಕಪುರದಲ್ಲಿ ಅವರನ್ನು ಸೋಲಿಸಲು ಪಣ ತೊಡುವೆ' ಎಂದಿದ್ದಾರೆ. 'ನನ್ನ ಬಳಿ ಇನ್ನೂ 11 ಸಾಕ್ಷ್ಯಗಳಿವೆ. ಅವೆಲ್ಲವನ್ನೂ ಎಸ್‌ಐಟಿಗೆ ನೀಡುತ್ತೇನೆ. ಡಿಕೆಶಿ ರಾಜಕಾರಣಕ್ಕೆ ನಾಲಾಯಕ್. ನಿವೃತ್ತಿ ಪಡೆಯುವುದು ಒಳ್ಳೆಯದು' ಎಂದು ಕುಟುಕಿದ್ದಾರೆ. 

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!