ರಾಸಲೀಲೆ ಹಿಂದಿದ್ದಾರಂತೆ 3+4+2 ; ಒಗಟು ಬಿಡಿಸುತ್ತಿಲ್ಲ ರಮೇಶ್ ಜಾರಕಿಹೊಳಿ!

ರಾಸಲೀಲೆ ಹಿಂದಿದ್ದಾರಂತೆ 3+4+2 ; ಒಗಟು ಬಿಡಿಸುತ್ತಿಲ್ಲ ರಮೇಶ್ ಜಾರಕಿಹೊಳಿ!

Published : Mar 09, 2021, 12:29 PM ISTUpdated : Mar 09, 2021, 12:30 PM IST

ರಾಸಲೀಲೆ ಪ್ರಕರಣದಲ್ಲಿ ರಾಜಿನಾಮೆ ಬಳಿಕ ಸಾಹುಕಾರ್ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿ ಇಡೀ ಘಟನೆ ಬಗ್ಗೆ ಮಾತನಾಡಿದ್ದಾರೆ. 

ಬೆಂಗಳೂರು (ಮಾ. 09): ರಾಸಲೀಲೆ ಪ್ರಕರಣದಲ್ಲಿ ರಾಜಿನಾಮೆ ಬಳಿಕ ಸಾಹುಕಾರ್ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿ ಇಡೀ ಘಟನೆ ಬಗ್ಗೆ ಮಾತನಾಡಿದ್ದಾರೆ. ಇದೊಂದು ರೂಪಿ ಷಡ್ಯಂತ್ರ ಎಂದು ಪದೇ ಪದೇ ಹೇಳಿದ್ದಾರೆ. ನನಗೆ 4 ತಿಂಗಳ ಮೊದಲೇ ಗೊತ್ತಿತ್ತು. ಇದರ ಹಿಂದೆ ಯಾರ್ಯಾರಿದ್ದಾರೆ ಎಂಬುದೂ ನನಗೆ ಗೊತ್ತು. 3+4+2 ಇದ್ದಾರೆ ಎನ್ನುತ್ತಿದ್ದಾರೆ. ಯಶವಂತಪುರ, ಹುಳಿಮಾವು ಅಪಾರ್ಟ್‌ಮೆಂಟ್ ಬಗ್ಗೆ ಹೇಳುತ್ತಿದ್ದಾರೆ. ಅಪಾರ್ಟ್‌ಮೆಂಟ್ ಒಗಟು ಬಿಡಿಸುವವರಾರು..? ಎಂಬ ಪ್ರಶ್ನೆ ಎದ್ದಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!