ರಾಸಲೀಲೆ ಹಿಂದಿದ್ದಾರಂತೆ 3+4+2 ; ಒಗಟು ಬಿಡಿಸುತ್ತಿಲ್ಲ ರಮೇಶ್ ಜಾರಕಿಹೊಳಿ!

ರಾಸಲೀಲೆ ಹಿಂದಿದ್ದಾರಂತೆ 3+4+2 ; ಒಗಟು ಬಿಡಿಸುತ್ತಿಲ್ಲ ರಮೇಶ್ ಜಾರಕಿಹೊಳಿ!

Suvarna News   | Asianet News
Published : Mar 09, 2021, 12:29 PM ISTUpdated : Mar 09, 2021, 12:30 PM IST

ರಾಸಲೀಲೆ ಪ್ರಕರಣದಲ್ಲಿ ರಾಜಿನಾಮೆ ಬಳಿಕ ಸಾಹುಕಾರ್ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿ ಇಡೀ ಘಟನೆ ಬಗ್ಗೆ ಮಾತನಾಡಿದ್ದಾರೆ. 

ಬೆಂಗಳೂರು (ಮಾ. 09): ರಾಸಲೀಲೆ ಪ್ರಕರಣದಲ್ಲಿ ರಾಜಿನಾಮೆ ಬಳಿಕ ಸಾಹುಕಾರ್ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿ ಇಡೀ ಘಟನೆ ಬಗ್ಗೆ ಮಾತನಾಡಿದ್ದಾರೆ. ಇದೊಂದು ರೂಪಿ ಷಡ್ಯಂತ್ರ ಎಂದು ಪದೇ ಪದೇ ಹೇಳಿದ್ದಾರೆ. ನನಗೆ 4 ತಿಂಗಳ ಮೊದಲೇ ಗೊತ್ತಿತ್ತು. ಇದರ ಹಿಂದೆ ಯಾರ್ಯಾರಿದ್ದಾರೆ ಎಂಬುದೂ ನನಗೆ ಗೊತ್ತು. 3+4+2 ಇದ್ದಾರೆ ಎನ್ನುತ್ತಿದ್ದಾರೆ. ಯಶವಂತಪುರ, ಹುಳಿಮಾವು ಅಪಾರ್ಟ್‌ಮೆಂಟ್ ಬಗ್ಗೆ ಹೇಳುತ್ತಿದ್ದಾರೆ. ಅಪಾರ್ಟ್‌ಮೆಂಟ್ ಒಗಟು ಬಿಡಿಸುವವರಾರು..? ಎಂಬ ಪ್ರಶ್ನೆ ಎದ್ದಿದೆ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!