ಸಾಹುಕಾರ್ ಸೀಡಿ ಷಡ್ಯಂತ್ರದ ಹಿಂದಿರೋ 'ಮಹಾನ್ ನಾಯಕ' ಯಾರ್ರಿ ಅದು.!?

ಸಾಹುಕಾರ್ ಸೀಡಿ ಷಡ್ಯಂತ್ರದ ಹಿಂದಿರೋ 'ಮಹಾನ್ ನಾಯಕ' ಯಾರ್ರಿ ಅದು.!?

Published : Mar 10, 2021, 11:14 AM ISTUpdated : Mar 10, 2021, 11:24 AM IST

'ನನ್ನ ವಿರುದ್ಧ ಬೆಂಗಳೂರಿನ ಕಡೆ ಷಡ್ಯಂತ್ರ ರೂಪಿಸಲಾಗಿದೆ. ಯಶವಂತಪುರ ಅಪಾರ್ಟ್‌ಮೆಂಟ್‌ನ 4 ನೇ ಮಹಡಿ, ಒರಾಯನ್ ಮಾಲ್ ಪಕ್ಕದ 5 ನೇ ಮಹಡಿಯಲ್ಲಿ ಸಂಚು ರೂಪಿಸಲಾಗಿದೆ' ಎಂದು ಜಾರಕಿಹೊಳಿ ಹೇಳಿದ್ದಾರೆ. 

ಬೆಂಗಳೂರು (ಮಾ. 10): ನನ್ನ ವಿರುದ್ಧ ಬೆಂಗಳೂರಿನ ಕಡೆ ಷಡ್ಯಂತ್ರ ರೂಪಿಸಲಾಗಿದೆ. ಯಶವಂತಪುರ ಅಪಾರ್ಟ್‌ಮೆಂಟ್‌ನ 4 ನೇ ಮಹಡಿ, ಒರಾಯನ್ ಮಾಲ್ ಪಕ್ಕದ 5 ನೇ ಮಹಡಿಯಲ್ಲಿ ಸಂಚು ರೂಪಿಸಲಾಗಿದೆ. ನನ್ನ ಏಳಿಗೆ ಸಹಿಸದವರ ಕೆಲಸ 2+3+4 ಗ್ಯಾಂಗ್ ಪಿತೂರಿ ನಡೆಸಿದ್ದಾರೆ. ಒಬ್ಬ ಬೆಂಗಳೂರಿನ ಮಹಾನ್ ನಾಯಕ ಇದರಲ್ಲಿದ್ದಾರೆ. ಇದರ ಹಿಂದಿರುವವರನ್ನು ಜೈಲಿಗೆ ಕಳುಹಿಸುವವರೆಗೂ ಬಿಡುವುದಿಲ್ಲ' ಎಂದು ಜಾರಕಿಹೊಳಿ ಹೇಳಿದ್ದಾರೆ. ಹಾಗಾದರೆ ಯಾರು ಆ ಮಹಾನ್ ನಾಯಕ..? 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!