ಸಾಹುಕಾರ್ ಸೀಡಿ ಷಡ್ಯಂತ್ರದ ಹಿಂದಿರೋ 'ಮಹಾನ್ ನಾಯಕ' ಯಾರ್ರಿ ಅದು.!?

ಸಾಹುಕಾರ್ ಸೀಡಿ ಷಡ್ಯಂತ್ರದ ಹಿಂದಿರೋ 'ಮಹಾನ್ ನಾಯಕ' ಯಾರ್ರಿ ಅದು.!?

Published : Mar 10, 2021, 11:14 AM ISTUpdated : Mar 10, 2021, 11:24 AM IST

'ನನ್ನ ವಿರುದ್ಧ ಬೆಂಗಳೂರಿನ ಕಡೆ ಷಡ್ಯಂತ್ರ ರೂಪಿಸಲಾಗಿದೆ. ಯಶವಂತಪುರ ಅಪಾರ್ಟ್‌ಮೆಂಟ್‌ನ 4 ನೇ ಮಹಡಿ, ಒರಾಯನ್ ಮಾಲ್ ಪಕ್ಕದ 5 ನೇ ಮಹಡಿಯಲ್ಲಿ ಸಂಚು ರೂಪಿಸಲಾಗಿದೆ' ಎಂದು ಜಾರಕಿಹೊಳಿ ಹೇಳಿದ್ದಾರೆ. 

ಬೆಂಗಳೂರು (ಮಾ. 10): ನನ್ನ ವಿರುದ್ಧ ಬೆಂಗಳೂರಿನ ಕಡೆ ಷಡ್ಯಂತ್ರ ರೂಪಿಸಲಾಗಿದೆ. ಯಶವಂತಪುರ ಅಪಾರ್ಟ್‌ಮೆಂಟ್‌ನ 4 ನೇ ಮಹಡಿ, ಒರಾಯನ್ ಮಾಲ್ ಪಕ್ಕದ 5 ನೇ ಮಹಡಿಯಲ್ಲಿ ಸಂಚು ರೂಪಿಸಲಾಗಿದೆ. ನನ್ನ ಏಳಿಗೆ ಸಹಿಸದವರ ಕೆಲಸ 2+3+4 ಗ್ಯಾಂಗ್ ಪಿತೂರಿ ನಡೆಸಿದ್ದಾರೆ. ಒಬ್ಬ ಬೆಂಗಳೂರಿನ ಮಹಾನ್ ನಾಯಕ ಇದರಲ್ಲಿದ್ದಾರೆ. ಇದರ ಹಿಂದಿರುವವರನ್ನು ಜೈಲಿಗೆ ಕಳುಹಿಸುವವರೆಗೂ ಬಿಡುವುದಿಲ್ಲ' ಎಂದು ಜಾರಕಿಹೊಳಿ ಹೇಳಿದ್ದಾರೆ. ಹಾಗಾದರೆ ಯಾರು ಆ ಮಹಾನ್ ನಾಯಕ..? 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!