ಸಾಹುಕಾರ್ ಸೀಡಿ ಷಡ್ಯಂತ್ರದ ಹಿಂದಿರೋ 'ಮಹಾನ್ ನಾಯಕ' ಯಾರ್ರಿ ಅದು.!?

ಸಾಹುಕಾರ್ ಸೀಡಿ ಷಡ್ಯಂತ್ರದ ಹಿಂದಿರೋ 'ಮಹಾನ್ ನಾಯಕ' ಯಾರ್ರಿ ಅದು.!?

Published : Mar 10, 2021, 11:14 AM ISTUpdated : Mar 10, 2021, 11:24 AM IST

'ನನ್ನ ವಿರುದ್ಧ ಬೆಂಗಳೂರಿನ ಕಡೆ ಷಡ್ಯಂತ್ರ ರೂಪಿಸಲಾಗಿದೆ. ಯಶವಂತಪುರ ಅಪಾರ್ಟ್‌ಮೆಂಟ್‌ನ 4 ನೇ ಮಹಡಿ, ಒರಾಯನ್ ಮಾಲ್ ಪಕ್ಕದ 5 ನೇ ಮಹಡಿಯಲ್ಲಿ ಸಂಚು ರೂಪಿಸಲಾಗಿದೆ' ಎಂದು ಜಾರಕಿಹೊಳಿ ಹೇಳಿದ್ದಾರೆ. 

ಬೆಂಗಳೂರು (ಮಾ. 10): ನನ್ನ ವಿರುದ್ಧ ಬೆಂಗಳೂರಿನ ಕಡೆ ಷಡ್ಯಂತ್ರ ರೂಪಿಸಲಾಗಿದೆ. ಯಶವಂತಪುರ ಅಪಾರ್ಟ್‌ಮೆಂಟ್‌ನ 4 ನೇ ಮಹಡಿ, ಒರಾಯನ್ ಮಾಲ್ ಪಕ್ಕದ 5 ನೇ ಮಹಡಿಯಲ್ಲಿ ಸಂಚು ರೂಪಿಸಲಾಗಿದೆ. ನನ್ನ ಏಳಿಗೆ ಸಹಿಸದವರ ಕೆಲಸ 2+3+4 ಗ್ಯಾಂಗ್ ಪಿತೂರಿ ನಡೆಸಿದ್ದಾರೆ. ಒಬ್ಬ ಬೆಂಗಳೂರಿನ ಮಹಾನ್ ನಾಯಕ ಇದರಲ್ಲಿದ್ದಾರೆ. ಇದರ ಹಿಂದಿರುವವರನ್ನು ಜೈಲಿಗೆ ಕಳುಹಿಸುವವರೆಗೂ ಬಿಡುವುದಿಲ್ಲ' ಎಂದು ಜಾರಕಿಹೊಳಿ ಹೇಳಿದ್ದಾರೆ. ಹಾಗಾದರೆ ಯಾರು ಆ ಮಹಾನ್ ನಾಯಕ..? 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!