ಕರ್ನಾಟಕದ ಶಾಸಕರಿಗೆ ಮರಾಠಿ ಆಸ್ಮಿತೆ ಹೆಚ್ಚಾಯ್ತಾ? ಅಂದು ಸಾಹುಕಾರ್, ಇಂದು ಹೆಬ್ಬಾಳ್ಕರ್!

ಕರ್ನಾಟಕದ ಶಾಸಕರಿಗೆ ಮರಾಠಿ ಆಸ್ಮಿತೆ ಹೆಚ್ಚಾಯ್ತಾ? ಅಂದು ಸಾಹುಕಾರ್, ಇಂದು ಹೆಬ್ಬಾಳ್ಕರ್!

Suvarna News   | Asianet News
Published : Jan 28, 2020, 10:38 AM IST

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಓಟ್‌ಗಾಗಿ ಮರಾಠಿಗರ ಹಿಂದೆ ಬಿದ್ದಿದ್ದಾರೆ ನಾಯಕರು. ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಸಮರ ಏರ್ಪಟ್ಟಿದೆ.  ಅಂದು ಸಾಹುಕಾರ್ ರಮೇಶ್ ಜಾರಕಿಹೊಳಿಯಾದರೆ ಇಂದು ಲಕ್ಷ್ಮೀ ಹೆಬ್ಬಾಳ್‌ಕರ್. 

ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪನೆಗೆ ಮುಂದಾಗಿ ನಾನು ಮರಾಠಿಗರ ಜೊತೆಯಿದ್ದೇನೆ ಎಂಬ ಸಂದೇಶ ಸಾರಿದ್ದಾರೆ ಲಕ್ಷ್ಮೀ ಹೆಬ್ಬಾಳ್‌ಕರ್. ಏನಿದು ಮರಾಠ ಪಾಲಿಟಿಕ್ಸ್? ಇಲ್ಲಿದೆ ನೋಡಿ. 

 

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಓಟ್‌ಗಾಗಿ ಮರಾಠಿಗರ ಹಿಂದೆ ಬಿದ್ದಿದ್ದಾರೆ ನಾಯಕರು. ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಸಮರ ಏರ್ಪಟ್ಟಿದೆ.  ಅಂದು ಸಾಹುಕಾರ್ ರಮೇಶ್ ಜಾರಕಿಹೊಳಿಯಾದರೆ ಇಂದು ಲಕ್ಷ್ಮೀ ಹೆಬ್ಬಾಳ್‌ಕರ್. 

ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪನೆಗೆ ಮುಂದಾಗಿ ನಾನು ಮರಾಠಿಗರ ಜೊತೆಯಿದ್ದೇನೆ ಎಂಬ ಸಂದೇಶ ಸಾರಿದ್ದಾರೆ ಲಕ್ಷ್ಮೀ ಹೆಬ್ಬಾಳ್‌ಕರ್. ಏನಿದು ಮರಾಠ ಪಾಲಿಟಿಕ್ಸ್? ಇಲ್ಲಿದೆ ನೋಡಿ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!