ಹೊಸ ಆಟ ಶುರು ಮಾಡಿದ ಸಾಹುಕಾರ್, ಮಂತ್ರಿ ಸ್ಥಾನ ಮರು ಪಡೆಯಲು ಕಸರತ್ತು..?

ಹೊಸ ಆಟ ಶುರು ಮಾಡಿದ ಸಾಹುಕಾರ್, ಮಂತ್ರಿ ಸ್ಥಾನ ಮರು ಪಡೆಯಲು ಕಸರತ್ತು..?

Published : Jun 27, 2021, 01:53 PM ISTUpdated : Jun 27, 2021, 03:07 PM IST

- ಆರ್‌ಎಸ್‌ಎಸ್‌ ಮುಖಂಡರ ಮನೆಗೆ ರಮೇಶ ಜಾರಕಿಹೊಳಿ ಭೇಟಿ

- ಮಂತ್ರಿ ಸ್ಥಾನ ಮರುಪಡೆಯಲು ಪರೋಕ್ಷವಾಗಿ ಮತ್ತೆ ಒತ್ತಡ ಹಾಕುತ್ತಿದ್ದಾರಾ ರಮೇಶ?

- ದೇವೇಂದ್ರ ಫಡ್ನವೀಸ್ ನನ್ನ ಗಾಡ್‌ಫಾದರ್ ಎಂದಿದ್ಧಾರೆ. 

ಬೆಂಗಳೂರು (ಜೂ. 27): ಸೀಡಿ ಹಗರಣದ ಬಳಿಕ ತಣ್ಣಗಾಗಿದ್ದ ಈಗ ರಾಜಕೀಯವಾಗಿ ಸದ್ದು ಮಾಡುತ್ತಿದ್ದಾರೆ. ದಿಢೀರನೇ ಮುಂಬೈಗೆ ಭೇಟಿ ನೀಡಿ 'ಮಹಾ' ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಜೊತೆಗೆ ಆರ್‌ಎಸ್‌ಎಸ್‌ ಮುಖಂಡರನ್ನೂ ಭೇಟಿಯಾಗಿದ್ಧಾರೆ. ಶತಾಯಗತಾಯ ಸಚಿವ ಸ್ಥಾನವನ್ನು ಪಡೆಯಲು ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. 

ಈ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿರುವ ಜಾರಕಿಹೊಳಿ, ನಾನು ಮುಂಬೈಗೆ ಹೋಗಿದ್ದು ಸತ್ಯ. ನನ್ನ ರಾಜಕೀಯ ಗಾಡ್‌ಫಾದರ್‌ ದೇವೇಂದ್ರ ಫಡ್ನವೀಸ್‌ ಅವರ ಬಳಿ ನನ್ನ ಮನಸ್ಸಿನ ನೋವು ಹೇಳಿಕೊಂಡಿದ್ದೇನೆ' ಎಂದಿದ್ಧಾರೆ. ಹಾಗಾದರೆ ಜಾರಕಿಹೊಳಿ ತೆರೆ ಮರೆಯಲ್ಲಿ ನಡೆಸುತ್ತಿರುವ ಕಸರತ್ತೇನು..? ಇಲ್ಲಿದೆ ನೋಡಿ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ