ಹೊಸ ಆಟ ಶುರು ಮಾಡಿದ ಸಾಹುಕಾರ್, ಮಂತ್ರಿ ಸ್ಥಾನ ಮರು ಪಡೆಯಲು ಕಸರತ್ತು..?

ಹೊಸ ಆಟ ಶುರು ಮಾಡಿದ ಸಾಹುಕಾರ್, ಮಂತ್ರಿ ಸ್ಥಾನ ಮರು ಪಡೆಯಲು ಕಸರತ್ತು..?

Published : Jun 27, 2021, 01:53 PM ISTUpdated : Jun 27, 2021, 03:07 PM IST

- ಆರ್‌ಎಸ್‌ಎಸ್‌ ಮುಖಂಡರ ಮನೆಗೆ ರಮೇಶ ಜಾರಕಿಹೊಳಿ ಭೇಟಿ

- ಮಂತ್ರಿ ಸ್ಥಾನ ಮರುಪಡೆಯಲು ಪರೋಕ್ಷವಾಗಿ ಮತ್ತೆ ಒತ್ತಡ ಹಾಕುತ್ತಿದ್ದಾರಾ ರಮೇಶ?

- ದೇವೇಂದ್ರ ಫಡ್ನವೀಸ್ ನನ್ನ ಗಾಡ್‌ಫಾದರ್ ಎಂದಿದ್ಧಾರೆ. 

ಬೆಂಗಳೂರು (ಜೂ. 27): ಸೀಡಿ ಹಗರಣದ ಬಳಿಕ ತಣ್ಣಗಾಗಿದ್ದ ಈಗ ರಾಜಕೀಯವಾಗಿ ಸದ್ದು ಮಾಡುತ್ತಿದ್ದಾರೆ. ದಿಢೀರನೇ ಮುಂಬೈಗೆ ಭೇಟಿ ನೀಡಿ 'ಮಹಾ' ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಜೊತೆಗೆ ಆರ್‌ಎಸ್‌ಎಸ್‌ ಮುಖಂಡರನ್ನೂ ಭೇಟಿಯಾಗಿದ್ಧಾರೆ. ಶತಾಯಗತಾಯ ಸಚಿವ ಸ್ಥಾನವನ್ನು ಪಡೆಯಲು ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. 

ಈ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿರುವ ಜಾರಕಿಹೊಳಿ, ನಾನು ಮುಂಬೈಗೆ ಹೋಗಿದ್ದು ಸತ್ಯ. ನನ್ನ ರಾಜಕೀಯ ಗಾಡ್‌ಫಾದರ್‌ ದೇವೇಂದ್ರ ಫಡ್ನವೀಸ್‌ ಅವರ ಬಳಿ ನನ್ನ ಮನಸ್ಸಿನ ನೋವು ಹೇಳಿಕೊಂಡಿದ್ದೇನೆ' ಎಂದಿದ್ಧಾರೆ. ಹಾಗಾದರೆ ಜಾರಕಿಹೊಳಿ ತೆರೆ ಮರೆಯಲ್ಲಿ ನಡೆಸುತ್ತಿರುವ ಕಸರತ್ತೇನು..? ಇಲ್ಲಿದೆ ನೋಡಿ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!