ಮುಂದಿನ ಚುನಾವಣೆಯಲ್ಲಿ  ಡಿಕೆಶಿಯನ್ನು ಸೋಲಿಸುವುದಾಗಿ ಜಾರಕಿಹೊಳಿ ಪಣ!

ಮುಂದಿನ ಚುನಾವಣೆಯಲ್ಲಿ ಡಿಕೆಶಿಯನ್ನು ಸೋಲಿಸುವುದಾಗಿ ಜಾರಕಿಹೊಳಿ ಪಣ!

Suvarna News   | Asianet News
Published : Mar 29, 2021, 11:02 AM ISTUpdated : Mar 29, 2021, 11:38 AM IST

ಸೀಡಿ ಪ್ರಕರಣ ಇದೀಗ ಜಾರಕೊಹೊಳಿ- ಡಿಕೆ ಶಿವಕುಮಾರ್ ನಡುವಿನ ಸಮರವಾಗಿ ತಿರುಗಿದೆ. ಶಿವಕುಮಾರ್‌ ಅವರನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸುವುದಾಗಿ ಪಣ ತೊಟ್ಟಿದ್ದಾರೆ. 

ಬೆಂಗಳೂರು (ಮಾ. 29): ಸೀಡಿ ಪ್ರಕರಣ ಇದೀಗ ಜಾರಕೊಹೊಳಿ- ಡಿಕೆ ಶಿವಕುಮಾರ್ ನಡುವಿನ ಸಮರವಾಗಿ ತಿರುಗಿದೆ. ಶಿವಕುಮಾರ್‌ ಅವರನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸುವುದಾಗಿ ಪಣ ತೊಟ್ಟಅವರು, ‘ಮುಂದಿನ ಚುನಾವಣೆಯಲ್ಲಿ ಡಿ.ಕೆ. ಶಿವಕುಮಾರ್‌ನನ್ನು ಸೋಲಿಸಲು ಎಲ್ಲಾ ತಯಾರಿ ನಡೆಸುತ್ತೇನೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೂ ಬೆಂಬಲ ನೀಡಲು ಸಿದ್ಧ. ಶಿವಕುಮಾರ್‌ ವಿರುದ್ಧ ಯಾರು ನಿಂತರೂ ಬೆಂಬಲ ನೀಡುತ್ತೇನೆ’ ಎಂದಿದ್ದಾರೆ. ಈ ಹೇಳಿಕೆ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಿದೆ. ಈ ಕೇಸ್‌ ಎಲ್ಲಿಂದ ಎಲ್ಲಿಗೆ ಸಾಗುತ್ತಿದೆ..? ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!