ಮುಂದಿನ ಚುನಾವಣೆಯಲ್ಲಿ  ಡಿಕೆಶಿಯನ್ನು ಸೋಲಿಸುವುದಾಗಿ ಜಾರಕಿಹೊಳಿ ಪಣ!

ಮುಂದಿನ ಚುನಾವಣೆಯಲ್ಲಿ ಡಿಕೆಶಿಯನ್ನು ಸೋಲಿಸುವುದಾಗಿ ಜಾರಕಿಹೊಳಿ ಪಣ!

Suvarna News   | Asianet News
Published : Mar 29, 2021, 11:02 AM ISTUpdated : Mar 29, 2021, 11:38 AM IST

ಸೀಡಿ ಪ್ರಕರಣ ಇದೀಗ ಜಾರಕೊಹೊಳಿ- ಡಿಕೆ ಶಿವಕುಮಾರ್ ನಡುವಿನ ಸಮರವಾಗಿ ತಿರುಗಿದೆ. ಶಿವಕುಮಾರ್‌ ಅವರನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸುವುದಾಗಿ ಪಣ ತೊಟ್ಟಿದ್ದಾರೆ. 

ಬೆಂಗಳೂರು (ಮಾ. 29): ಸೀಡಿ ಪ್ರಕರಣ ಇದೀಗ ಜಾರಕೊಹೊಳಿ- ಡಿಕೆ ಶಿವಕುಮಾರ್ ನಡುವಿನ ಸಮರವಾಗಿ ತಿರುಗಿದೆ. ಶಿವಕುಮಾರ್‌ ಅವರನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸುವುದಾಗಿ ಪಣ ತೊಟ್ಟಅವರು, ‘ಮುಂದಿನ ಚುನಾವಣೆಯಲ್ಲಿ ಡಿ.ಕೆ. ಶಿವಕುಮಾರ್‌ನನ್ನು ಸೋಲಿಸಲು ಎಲ್ಲಾ ತಯಾರಿ ನಡೆಸುತ್ತೇನೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೂ ಬೆಂಬಲ ನೀಡಲು ಸಿದ್ಧ. ಶಿವಕುಮಾರ್‌ ವಿರುದ್ಧ ಯಾರು ನಿಂತರೂ ಬೆಂಬಲ ನೀಡುತ್ತೇನೆ’ ಎಂದಿದ್ದಾರೆ. ಈ ಹೇಳಿಕೆ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಿದೆ. ಈ ಕೇಸ್‌ ಎಲ್ಲಿಂದ ಎಲ್ಲಿಗೆ ಸಾಗುತ್ತಿದೆ..? ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!