ಮುಂದಿನ ಚುನಾವಣೆಯಲ್ಲಿ  ಡಿಕೆಶಿಯನ್ನು ಸೋಲಿಸುವುದಾಗಿ ಜಾರಕಿಹೊಳಿ ಪಣ!

ಮುಂದಿನ ಚುನಾವಣೆಯಲ್ಲಿ ಡಿಕೆಶಿಯನ್ನು ಸೋಲಿಸುವುದಾಗಿ ಜಾರಕಿಹೊಳಿ ಪಣ!

Published : Mar 29, 2021, 11:02 AM ISTUpdated : Mar 29, 2021, 11:38 AM IST

ಸೀಡಿ ಪ್ರಕರಣ ಇದೀಗ ಜಾರಕೊಹೊಳಿ- ಡಿಕೆ ಶಿವಕುಮಾರ್ ನಡುವಿನ ಸಮರವಾಗಿ ತಿರುಗಿದೆ. ಶಿವಕುಮಾರ್‌ ಅವರನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸುವುದಾಗಿ ಪಣ ತೊಟ್ಟಿದ್ದಾರೆ. 

ಬೆಂಗಳೂರು (ಮಾ. 29): ಸೀಡಿ ಪ್ರಕರಣ ಇದೀಗ ಜಾರಕೊಹೊಳಿ- ಡಿಕೆ ಶಿವಕುಮಾರ್ ನಡುವಿನ ಸಮರವಾಗಿ ತಿರುಗಿದೆ. ಶಿವಕುಮಾರ್‌ ಅವರನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸುವುದಾಗಿ ಪಣ ತೊಟ್ಟಅವರು, ‘ಮುಂದಿನ ಚುನಾವಣೆಯಲ್ಲಿ ಡಿ.ಕೆ. ಶಿವಕುಮಾರ್‌ನನ್ನು ಸೋಲಿಸಲು ಎಲ್ಲಾ ತಯಾರಿ ನಡೆಸುತ್ತೇನೆ. ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೂ ಬೆಂಬಲ ನೀಡಲು ಸಿದ್ಧ. ಶಿವಕುಮಾರ್‌ ವಿರುದ್ಧ ಯಾರು ನಿಂತರೂ ಬೆಂಬಲ ನೀಡುತ್ತೇನೆ’ ಎಂದಿದ್ದಾರೆ. ಈ ಹೇಳಿಕೆ ರಾಜಕಾರಣದಲ್ಲಿ ಸಂಚಲನ ಉಂಟು ಮಾಡಿದೆ. ಈ ಕೇಸ್‌ ಎಲ್ಲಿಂದ ಎಲ್ಲಿಗೆ ಸಾಗುತ್ತಿದೆ..? ಹೆಚ್ಚಿನ ಅಪ್‌ಡೇಟ್ಸ್ ಇಲ್ಲಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!