ರಾಸಲೀಲೆ ವಿಡಿಯೋ ಹಿಂದೆ ಬೇರೆಯದೇ ಕಥೆಯಿದೆ, ಜಾರಕಿಹೊಳಿ ಕೇಸ್‌ಗೆ ಟ್ವಿಸ್ಟ್‌ ಕೊಟ್ಟ ಆರೋಪಿಗಳು

ರಾಸಲೀಲೆ ವಿಡಿಯೋ ಹಿಂದೆ ಬೇರೆಯದೇ ಕಥೆಯಿದೆ, ಜಾರಕಿಹೊಳಿ ಕೇಸ್‌ಗೆ ಟ್ವಿಸ್ಟ್‌ ಕೊಟ್ಟ ಆರೋಪಿಗಳು

Published : Jun 13, 2021, 11:50 AM ISTUpdated : Jun 13, 2021, 12:00 PM IST

ರಮೇಶ್ ಜಾರಕಿಹೊಳಿ ಸಿಡಿ ಕೇಸ್ ವಿಚಾರವಾಗಿ ಆರೋಪಿಗಳು ಎಸ್‌ಐಟಿ ಮುಂದೆ ಹಾಜರಾಗಿದ್ದಾರೆ. ವಿಚಾರಣೆ ವೇಳೆ ಕೆಲವು ಸ್ಫೋಟಕ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ. 

ಬೆಂಗಳೂರು (ಜೂ. 13):ಸಿಡಿ ಕೇಸ್ ವಿಚಾರವಾಗಿ ಆರೋಪಿಗಳು ಎಸ್‌ಐಟಿ ಮುಂದೆ ಹಾಜರಾಗಿದ್ದಾರೆ. ವಿಚಾರಣೆ ವೇಳೆ ಕೆಲವು ಸ್ಫೋಟಕ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ. 

' ವಿಡಿಯೋ ಮಾಡುವುದು ಗೊತ್ತಾಗಿ ಪರ್ವಾಗಿಲ್ಲ ಮಾಡು ಅಂತಾರಂತೆ ಸಾಹುಕಾರ್. ಆ ವಿಡಿಯೋ ಜಾರಕಿಹೊಳಿ ಮೊಬೈಲ್‌ನಲ್ಲಿದೆಯಂತೆ. ವಿಡಿಯೋ ತೋರಿಸಿ ಬೆದರಿಸಿ ಲೈಂಗಿಕ ಸಂಪಕ್ಕ ಬೆಳೆಸಿದ್ದಾರಂತೆ. ಇದೇ ರೀತಿ ಸಾಕಷ್ಟು ಯುವತಿಯರಿಗೆ ಬೆದರಿಸಿ ಸಂಪರ್ಕ ಬೆಳೆಸಿದ್ದಾರಂತೆ. ಈ ವಿಚಾರವನ್ನು ಯುವತಿ ಕಾಲ್ ಮಾಡಿ ನಮಗೆ ತಿಳಿಸಿದಳು. ಹಾಗಾಗಿ ಸ್ಟಿಂಗ್ ಆಪರೇಶನ್‌ಗೆ ಮುಂದಾದೆವು' ಅಂತ ಆರೋಪಿ ಶ್ರವಣ್ ಹೇಳಿದ್ದಾನೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!