ಸಿಡಿ 'ಷಡ್ಯಂತ್ರ': ಎಚ್ಚರಿಕೆಯಿಂದ ಇದ್ದಿದ್ರೆ ಬಲಿಪಶು ಆಗ್ತಿರ್ಲಿಲ್ಲ ಎಂದ ಎಚ್‌ಡಿಕೆ!

ಸಿಡಿ 'ಷಡ್ಯಂತ್ರ': ಎಚ್ಚರಿಕೆಯಿಂದ ಇದ್ದಿದ್ರೆ ಬಲಿಪಶು ಆಗ್ತಿರ್ಲಿಲ್ಲ ಎಂದ ಎಚ್‌ಡಿಕೆ!

Published : Mar 09, 2021, 02:22 PM IST

ಸಿಡಿ ಸುಳಿಯಲ್ಲಿ ಸಿಲುಕಿರುವ ರಮೆಶ್ ಜಾರಕಿಹೊಳಿ ಸದ್ಯ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಮಂಗಳವಾರ ಬೆಳಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿರುವ ಸಾಹುಕಾರ್ ಇದೊಂದು ಷಡ್ಯಂತ್ರ, ಸಿಡಿ ನಕಲಿ ಎಂದಿದ್ದರು./ ಅಲ್ಲದೇ ಮಾಜಿ ಸಿಎಂ ಕುಮಾರಸ್ವಾಮಿ ತನ್ನ ಪರವಾಗಿದ್ದಾರೆ ಎಂದೂ ಉಲ್ಲೇಖಿಸಿದ್ದರು.

ಬೆಂಗಳೂರು(ಮಾ.09) ಸಿಡಿ ಸುಳಿಯಲ್ಲಿ ಸಿಲುಕಿರುವ ರಮೆಶ್ ಜಾರಕಿಹೊಳಿ ಸದ್ಯ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಮಂಗಳವಾರ ಬೆಳಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿರುವ ಸಾಹುಕಾರ್ ಇದೊಂದು ಷಡ್ಯಂತ್ರ, ಸಿಡಿ ನಕಲಿ ಎಂದಿದ್ದರು./ ಅಲ್ಲದೇ ಮಾಜಿ ಸಿಎಂ ಕುಮಾರಸ್ವಾಮಿ ತನ್ನ ಪರವಾಗಿದ್ದಾರೆ ಎಂದೂ ಉಲ್ಲೇಖಿಸಿದ್ದರು.

ಸಾಹುಕಾರ್ ಸಾಹೇಬ್ರ ಈ ಸುದ್ದಿಗೋಷ್ಠಿ ಬೆನ್ನಲ್ಲೇ, ಅತ್ತ ಮಾಜಿ ಸಿಎಂ ಕುಮಾರಸ್ವಾಮಿ ಕೂಡಾ ಸುದ್ದಿಗೋಷ್ಠಿ ಆಯೋಜಿಸಿದ್ದಾರೆ. ಈ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಪರ ಮಾತನಾಡಿರುವ ಅವರು ಜಾರಕಿಹೊಳಿ ಎಚ್ಚರಿಕೆಯಿಂದ ಇದ್ದಿದ್ರೆ ಬಲಿಪಶು ಆಗುತ್ತಿರಲಿಲ್ಲ. ರಮೇಶ್ ಜಾರಕಿಹೊಳಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ತಮ್ಮ ವಿರುದ್ಧದ ಸಿಡಿ ಪ್ರಕರಣದ ಹಿಂದೆ ಒಬ್ಬ ಮಹಾನ್ ನಾಯಕ ಹಾಗೂ 2+3+4 ಜನರು ಇದ್ದಾರೆ ಎಂದು ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಷಡ್ಯಂತ್ರದ ಹಿಂದಿರುವ ಈ ಜನರು ಯಾರು, ಬಾಂಬೆ ಟೀಮ್​ನವರ ಕೆಲಸವಾ ಎಂದು ಮರುಪ್ರಶ್ನೆ ಹಾಕಿದ್ದಾರೆ.

ಎರಡು ಎಂದರೆ ಇವರನ್ನ ಬಾಂಬೆ ಕರೆದುಕೊಂಡು ಹೋದವರಾ? ಮೂರು ಅಂದರೆ ಬಾಂಬೆಯಲ್ಲಿ ಇರಲು ವ್ಯವಸ್ಥೆ ಮಾಡಿಕೊಟ್ಟವರಾ? ನಾಲ್ಕು ಅಂದರೆ ಬಾಂಬೆಯಿಂದ ಇಲ್ಲಿಗೆ ಕರೆದುಕೊಂಡು ಬಂದವರಾ? ಎಂದು ಕುಮಾರಸ್ವಾಮಿ ಅವರು ಜಾರಕಿಹೊಳಿ ಮೇಲೆ ವ್ಯಂಗ್ಯಾಸ್ತ್ರದ ಪ್ರಶ್ನೆಗಳನ್ನ ಸುರಿಸಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!