ಸಿಡಿ 'ಷಡ್ಯಂತ್ರ': ಎಚ್ಚರಿಕೆಯಿಂದ ಇದ್ದಿದ್ರೆ ಬಲಿಪಶು ಆಗ್ತಿರ್ಲಿಲ್ಲ ಎಂದ ಎಚ್‌ಡಿಕೆ!

ಸಿಡಿ 'ಷಡ್ಯಂತ್ರ': ಎಚ್ಚರಿಕೆಯಿಂದ ಇದ್ದಿದ್ರೆ ಬಲಿಪಶು ಆಗ್ತಿರ್ಲಿಲ್ಲ ಎಂದ ಎಚ್‌ಡಿಕೆ!

Published : Mar 09, 2021, 02:22 PM IST

ಸಿಡಿ ಸುಳಿಯಲ್ಲಿ ಸಿಲುಕಿರುವ ರಮೆಶ್ ಜಾರಕಿಹೊಳಿ ಸದ್ಯ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಮಂಗಳವಾರ ಬೆಳಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿರುವ ಸಾಹುಕಾರ್ ಇದೊಂದು ಷಡ್ಯಂತ್ರ, ಸಿಡಿ ನಕಲಿ ಎಂದಿದ್ದರು./ ಅಲ್ಲದೇ ಮಾಜಿ ಸಿಎಂ ಕುಮಾರಸ್ವಾಮಿ ತನ್ನ ಪರವಾಗಿದ್ದಾರೆ ಎಂದೂ ಉಲ್ಲೇಖಿಸಿದ್ದರು.

ಬೆಂಗಳೂರು(ಮಾ.09) ಸಿಡಿ ಸುಳಿಯಲ್ಲಿ ಸಿಲುಕಿರುವ ರಮೆಶ್ ಜಾರಕಿಹೊಳಿ ಸದ್ಯ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಮಂಗಳವಾರ ಬೆಳಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿರುವ ಸಾಹುಕಾರ್ ಇದೊಂದು ಷಡ್ಯಂತ್ರ, ಸಿಡಿ ನಕಲಿ ಎಂದಿದ್ದರು./ ಅಲ್ಲದೇ ಮಾಜಿ ಸಿಎಂ ಕುಮಾರಸ್ವಾಮಿ ತನ್ನ ಪರವಾಗಿದ್ದಾರೆ ಎಂದೂ ಉಲ್ಲೇಖಿಸಿದ್ದರು.

ಸಾಹುಕಾರ್ ಸಾಹೇಬ್ರ ಈ ಸುದ್ದಿಗೋಷ್ಠಿ ಬೆನ್ನಲ್ಲೇ, ಅತ್ತ ಮಾಜಿ ಸಿಎಂ ಕುಮಾರಸ್ವಾಮಿ ಕೂಡಾ ಸುದ್ದಿಗೋಷ್ಠಿ ಆಯೋಜಿಸಿದ್ದಾರೆ. ಈ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಪರ ಮಾತನಾಡಿರುವ ಅವರು ಜಾರಕಿಹೊಳಿ ಎಚ್ಚರಿಕೆಯಿಂದ ಇದ್ದಿದ್ರೆ ಬಲಿಪಶು ಆಗುತ್ತಿರಲಿಲ್ಲ. ರಮೇಶ್ ಜಾರಕಿಹೊಳಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ತಮ್ಮ ವಿರುದ್ಧದ ಸಿಡಿ ಪ್ರಕರಣದ ಹಿಂದೆ ಒಬ್ಬ ಮಹಾನ್ ನಾಯಕ ಹಾಗೂ 2+3+4 ಜನರು ಇದ್ದಾರೆ ಎಂದು ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಷಡ್ಯಂತ್ರದ ಹಿಂದಿರುವ ಈ ಜನರು ಯಾರು, ಬಾಂಬೆ ಟೀಮ್​ನವರ ಕೆಲಸವಾ ಎಂದು ಮರುಪ್ರಶ್ನೆ ಹಾಕಿದ್ದಾರೆ.

ಎರಡು ಎಂದರೆ ಇವರನ್ನ ಬಾಂಬೆ ಕರೆದುಕೊಂಡು ಹೋದವರಾ? ಮೂರು ಅಂದರೆ ಬಾಂಬೆಯಲ್ಲಿ ಇರಲು ವ್ಯವಸ್ಥೆ ಮಾಡಿಕೊಟ್ಟವರಾ? ನಾಲ್ಕು ಅಂದರೆ ಬಾಂಬೆಯಿಂದ ಇಲ್ಲಿಗೆ ಕರೆದುಕೊಂಡು ಬಂದವರಾ? ಎಂದು ಕುಮಾರಸ್ವಾಮಿ ಅವರು ಜಾರಕಿಹೊಳಿ ಮೇಲೆ ವ್ಯಂಗ್ಯಾಸ್ತ್ರದ ಪ್ರಶ್ನೆಗಳನ್ನ ಸುರಿಸಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!