ಸಿಡಿ 'ಷಡ್ಯಂತ್ರ': ಎಚ್ಚರಿಕೆಯಿಂದ ಇದ್ದಿದ್ರೆ ಬಲಿಪಶು ಆಗ್ತಿರ್ಲಿಲ್ಲ ಎಂದ ಎಚ್‌ಡಿಕೆ!

ಸಿಡಿ 'ಷಡ್ಯಂತ್ರ': ಎಚ್ಚರಿಕೆಯಿಂದ ಇದ್ದಿದ್ರೆ ಬಲಿಪಶು ಆಗ್ತಿರ್ಲಿಲ್ಲ ಎಂದ ಎಚ್‌ಡಿಕೆ!

Published : Mar 09, 2021, 02:22 PM IST

ಸಿಡಿ ಸುಳಿಯಲ್ಲಿ ಸಿಲುಕಿರುವ ರಮೆಶ್ ಜಾರಕಿಹೊಳಿ ಸದ್ಯ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಮಂಗಳವಾರ ಬೆಳಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿರುವ ಸಾಹುಕಾರ್ ಇದೊಂದು ಷಡ್ಯಂತ್ರ, ಸಿಡಿ ನಕಲಿ ಎಂದಿದ್ದರು./ ಅಲ್ಲದೇ ಮಾಜಿ ಸಿಎಂ ಕುಮಾರಸ್ವಾಮಿ ತನ್ನ ಪರವಾಗಿದ್ದಾರೆ ಎಂದೂ ಉಲ್ಲೇಖಿಸಿದ್ದರು.

ಬೆಂಗಳೂರು(ಮಾ.09) ಸಿಡಿ ಸುಳಿಯಲ್ಲಿ ಸಿಲುಕಿರುವ ರಮೆಶ್ ಜಾರಕಿಹೊಳಿ ಸದ್ಯ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಮಂಗಳವಾರ ಬೆಳಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿರುವ ಸಾಹುಕಾರ್ ಇದೊಂದು ಷಡ್ಯಂತ್ರ, ಸಿಡಿ ನಕಲಿ ಎಂದಿದ್ದರು./ ಅಲ್ಲದೇ ಮಾಜಿ ಸಿಎಂ ಕುಮಾರಸ್ವಾಮಿ ತನ್ನ ಪರವಾಗಿದ್ದಾರೆ ಎಂದೂ ಉಲ್ಲೇಖಿಸಿದ್ದರು.

ಸಾಹುಕಾರ್ ಸಾಹೇಬ್ರ ಈ ಸುದ್ದಿಗೋಷ್ಠಿ ಬೆನ್ನಲ್ಲೇ, ಅತ್ತ ಮಾಜಿ ಸಿಎಂ ಕುಮಾರಸ್ವಾಮಿ ಕೂಡಾ ಸುದ್ದಿಗೋಷ್ಠಿ ಆಯೋಜಿಸಿದ್ದಾರೆ. ಈ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಪರ ಮಾತನಾಡಿರುವ ಅವರು ಜಾರಕಿಹೊಳಿ ಎಚ್ಚರಿಕೆಯಿಂದ ಇದ್ದಿದ್ರೆ ಬಲಿಪಶು ಆಗುತ್ತಿರಲಿಲ್ಲ. ರಮೇಶ್ ಜಾರಕಿಹೊಳಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ತಮ್ಮ ವಿರುದ್ಧದ ಸಿಡಿ ಪ್ರಕರಣದ ಹಿಂದೆ ಒಬ್ಬ ಮಹಾನ್ ನಾಯಕ ಹಾಗೂ 2+3+4 ಜನರು ಇದ್ದಾರೆ ಎಂದು ಆರೋಪ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಷಡ್ಯಂತ್ರದ ಹಿಂದಿರುವ ಈ ಜನರು ಯಾರು, ಬಾಂಬೆ ಟೀಮ್​ನವರ ಕೆಲಸವಾ ಎಂದು ಮರುಪ್ರಶ್ನೆ ಹಾಕಿದ್ದಾರೆ.

ಎರಡು ಎಂದರೆ ಇವರನ್ನ ಬಾಂಬೆ ಕರೆದುಕೊಂಡು ಹೋದವರಾ? ಮೂರು ಅಂದರೆ ಬಾಂಬೆಯಲ್ಲಿ ಇರಲು ವ್ಯವಸ್ಥೆ ಮಾಡಿಕೊಟ್ಟವರಾ? ನಾಲ್ಕು ಅಂದರೆ ಬಾಂಬೆಯಿಂದ ಇಲ್ಲಿಗೆ ಕರೆದುಕೊಂಡು ಬಂದವರಾ? ಎಂದು ಕುಮಾರಸ್ವಾಮಿ ಅವರು ಜಾರಕಿಹೊಳಿ ಮೇಲೆ ವ್ಯಂಗ್ಯಾಸ್ತ್ರದ ಪ್ರಶ್ನೆಗಳನ್ನ ಸುರಿಸಿದ್ದಾರೆ.

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?